ಕೊಲೆಯಾದ ಮಹಿಳೆಯೊಬ್ಬರು ಜೀವಂತವಾಗಿ ಪತ್ತೆ. ಪತ್ನಿಯ ಕೊಲೆ ಪ್ರಕರಣದಲ್ಲಿ ಮೊದಲನೆಯ ಪತಿ ಜೈಲಿಗೆ ಹೋಗಿರುತ್ತಾರೆ ಆದರೆ ಪತ್ನಿ ಎರಡನೇ ಪತಿಯೊಂದಿಗೆ ರಾಜಸ್ಥಾನದಲ್ಲಿ ವಾಸವಿರುವುದು ಕಂಡುಬಂದಿರುತ್ತದೆ. ಈಕೆಯ ಕೊಲೆಯ ಕೇಸ್ ನಲ್ಲಿ ಮೊದಲನೆಯ ಪತಿ ಜೈಲು ಪಾಲಾಗಿದ್ದರು ಈಕೆ ಬದುಕಿರುವುದು ಹೇಗೆ ಎಂಬುದೇ ಆಚಾರಿ.
ಆರತಿ ದೇವಿಯ ಕೊಲೆ ಆಪಾದನೆ ಮೇರೆಗೆ ಈಕೆಯ ಪತಿ ಸೋನು ಸೈನಿ, 18 ತಿಂಗಳುಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಇದೇ ಕೊಲೆ ಕೇಸ್ನಲ್ಲಿ ಅವರ ಸ್ನೇಹಿತ ಗೋಪಾಲ್ ಸೈನಿ ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದಾರೆ. ಆದರೆ ಇದೇ ಮಹಿಳೆ ಮತ್ತೊಬ್ಬನ ಜತೆ ಪತ್ತೆಯಾಗಿದ್ದಾಳೆ. ಆರು ವರ್ಷದಿಂದ ಆತನ ಜತೆ ಇರುವುದು ತಿಳಿದು ಬಂದಿದೆ.
ಪೊಲೀಸ್ ದಾಖಲೆಗಳ ಪ್ರಕಾರ, ಆರತಿ 2015 ರಲ್ಲಿ ನಾಪತ್ತೆಯಾಗಿದ್ದರು. ತಂದೆ ದೂರು ದಾಖಲಿಸಿದ್ದರು. ಅಪರಿಚಿತ ಮಹಿಳೆಯ ಶವ ದೊರಕಿತ್ತು. ಇದು ಆರತಿಯದ್ದೇ ಎಂದು ಭಾವಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಅಳಿಯನ ವಿರುದ್ಧ ಕೊಲೆ ಕೇಸ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರತಿ ಪತಿ ಹಾಗೂ ಅವರ ಸ್ನೇಹಿತ ಜೈಲಿನಲ್ಲಿದ್ದರು. ನಂತರ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಈಗ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…