Latest

suspense story: ಪತ್ನಿಯನ್ನು ಕೊಂದ ಆರೋಪದಡಿ ಪತಿ ಜೈಲು ಪಾಲು; ಆರು ವರ್ಷದ ಬಳಿಕ ಪರಪುರುಷನೊಂದಿಗೆ ಪ್ರತ್ಯಕ್ಷವಾದಳು ಪತ್ನಿ!

ಕೊಲೆಯಾದ ಮಹಿಳೆಯೊಬ್ಬರು ಜೀವಂತವಾಗಿ ಪತ್ತೆ. ಪತ್ನಿಯ ಕೊಲೆ ಪ್ರಕರಣದಲ್ಲಿ ಮೊದಲನೆಯ ಪತಿ ಜೈಲಿಗೆ ಹೋಗಿರುತ್ತಾರೆ ಆದರೆ ಪತ್ನಿ ಎರಡನೇ ಪತಿಯೊಂದಿಗೆ ರಾಜಸ್ಥಾನದಲ್ಲಿ ವಾಸವಿರುವುದು ಕಂಡುಬಂದಿರುತ್ತದೆ. ಈಕೆಯ ಕೊಲೆಯ ಕೇಸ್ ನಲ್ಲಿ ಮೊದಲನೆಯ ಪತಿ ಜೈಲು ಪಾಲಾಗಿದ್ದರು ಈಕೆ ಬದುಕಿರುವುದು ಹೇಗೆ ಎಂಬುದೇ ಆಚಾರಿ.
ಆರತಿ ದೇವಿಯ ಕೊಲೆ ಆಪಾದನೆ ಮೇರೆಗೆ ಈಕೆಯ ಪತಿ ಸೋನು ಸೈನಿ, 18 ತಿಂಗಳುಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಇದೇ ಕೊಲೆ ಕೇಸ್‌ನಲ್ಲಿ ಅವರ ಸ್ನೇಹಿತ ಗೋಪಾಲ್ ಸೈನಿ ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದಾರೆ. ಆದರೆ ಇದೇ ಮಹಿಳೆ ಮತ್ತೊಬ್ಬನ ಜತೆ ಪತ್ತೆಯಾಗಿದ್ದಾಳೆ. ಆರು ವರ್ಷದಿಂದ ಆತನ ಜತೆ ಇರುವುದು ತಿಳಿದು ಬಂದಿದೆ.
ಪೊಲೀಸ್ ದಾಖಲೆಗಳ ಪ್ರಕಾರ, ಆರತಿ 2015 ರಲ್ಲಿ ನಾಪತ್ತೆಯಾಗಿದ್ದರು. ತಂದೆ ದೂರು ದಾಖಲಿಸಿದ್ದರು. ಅಪರಿಚಿತ ಮಹಿಳೆಯ ಶವ ದೊರಕಿತ್ತು. ಇದು ಆರತಿಯದ್ದೇ ಎಂದು ಭಾವಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಅಳಿಯನ ವಿರುದ್ಧ ಕೊಲೆ ಕೇಸ್‌ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರತಿ ಪತಿ ಹಾಗೂ ಅವರ ಸ್ನೇಹಿತ ಜೈಲಿನಲ್ಲಿದ್ದರು. ನಂತರ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಈಗ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದು, ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

22 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

22 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

22 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago