Latest

suspense story: ಪತ್ನಿಯನ್ನು ಕೊಂದ ಆರೋಪದಡಿ ಪತಿ ಜೈಲು ಪಾಲು; ಆರು ವರ್ಷದ ಬಳಿಕ ಪರಪುರುಷನೊಂದಿಗೆ ಪ್ರತ್ಯಕ್ಷವಾದಳು ಪತ್ನಿ!

ಕೊಲೆಯಾದ ಮಹಿಳೆಯೊಬ್ಬರು ಜೀವಂತವಾಗಿ ಪತ್ತೆ. ಪತ್ನಿಯ ಕೊಲೆ ಪ್ರಕರಣದಲ್ಲಿ ಮೊದಲನೆಯ ಪತಿ ಜೈಲಿಗೆ ಹೋಗಿರುತ್ತಾರೆ ಆದರೆ ಪತ್ನಿ ಎರಡನೇ ಪತಿಯೊಂದಿಗೆ ರಾಜಸ್ಥಾನದಲ್ಲಿ ವಾಸವಿರುವುದು ಕಂಡುಬಂದಿರುತ್ತದೆ. ಈಕೆಯ ಕೊಲೆಯ ಕೇಸ್ ನಲ್ಲಿ ಮೊದಲನೆಯ ಪತಿ ಜೈಲು ಪಾಲಾಗಿದ್ದರು ಈಕೆ ಬದುಕಿರುವುದು ಹೇಗೆ ಎಂಬುದೇ ಆಚಾರಿ.
ಆರತಿ ದೇವಿಯ ಕೊಲೆ ಆಪಾದನೆ ಮೇರೆಗೆ ಈಕೆಯ ಪತಿ ಸೋನು ಸೈನಿ, 18 ತಿಂಗಳುಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಇದೇ ಕೊಲೆ ಕೇಸ್‌ನಲ್ಲಿ ಅವರ ಸ್ನೇಹಿತ ಗೋಪಾಲ್ ಸೈನಿ ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದಾರೆ. ಆದರೆ ಇದೇ ಮಹಿಳೆ ಮತ್ತೊಬ್ಬನ ಜತೆ ಪತ್ತೆಯಾಗಿದ್ದಾಳೆ. ಆರು ವರ್ಷದಿಂದ ಆತನ ಜತೆ ಇರುವುದು ತಿಳಿದು ಬಂದಿದೆ.
ಪೊಲೀಸ್ ದಾಖಲೆಗಳ ಪ್ರಕಾರ, ಆರತಿ 2015 ರಲ್ಲಿ ನಾಪತ್ತೆಯಾಗಿದ್ದರು. ತಂದೆ ದೂರು ದಾಖಲಿಸಿದ್ದರು. ಅಪರಿಚಿತ ಮಹಿಳೆಯ ಶವ ದೊರಕಿತ್ತು. ಇದು ಆರತಿಯದ್ದೇ ಎಂದು ಭಾವಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಅಳಿಯನ ವಿರುದ್ಧ ಕೊಲೆ ಕೇಸ್‌ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರತಿ ಪತಿ ಹಾಗೂ ಅವರ ಸ್ನೇಹಿತ ಜೈಲಿನಲ್ಲಿದ್ದರು. ನಂತರ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಈಗ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದು, ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

1 hour ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

2 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

21 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago