ಉತ್ತರ ಪ್ರದೇಶದ ಸಹಾರಾನ್ಪುರದಲ್ಲಿ ಮದುವೆಯ ಮೊದಲ ರಾತ್ರಿ ಅಸಾಧಾರಣ ಘಟನೆ ನಡೆದಿದೆ. ನವ ವಿವಾಹಿತ ವಧು ತನ್ನ ತಲೆಯ ಮೇಲ್ಮುಸುಕನ್ನು ತೆಗೆಯುವ ಮೊದಲು ಬಿಯರ್, ಗಾಂಜಾ ಮತ್ತು ಮೇಕೆ ಮಾಂಸವನ್ನು ತರುವಂತೆ ಕೇಳಿದ್ದಾಳೆ.
ಈ ಅಪ್ರತೀಕ್ಷಿತ ಬೇಡಿಕೆಯನ್ನು ಕೇಳಿದವರ ಶಾಕ್ ಆಗಿದ್ದು, ತಕ್ಷಣವೇ ಪೊಲೀಸರ ಮೊರೆ ಹೋಗಿದ್ದಾನೆ. ಈ ವಿಚಿತ್ರ ಘಟನೆಯ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ನೆಟ್ಟಿಗರು ಈ ಘಟನೆಗೆ ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಕೆಲವರು ಇದನ್ನು ಸ್ತ್ರೀಸ್ವಾತಂತ್ರ್ಯದ ಸಂಗತಿಯಾಗಿ ಒಪ್ಪಿಕೊಂಡರೆ, ಇನ್ನು ಕೆಲವರು ಹುಡುಗನ ಪೊಲೀಸರ ಮೊರೆ ಹೋಗುವ ಕ್ರಮವನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮತ್ತೊಂದು ತಿರುವು ಕಂಡಿದ್ದು, ಮದುವೆಯಾದ ಮಹಿಳೆ ತೃತೀಯ ಲಿಂಗಿ ಎಂದು ವರದ ಮನೆಯವರು ಆರೋಪಿಸಿದ್ದಾರೆ. ಇಡೀ ಘಟನೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾಗೆ ಕಾರಣವಾಗಿದ್ದು, ಕೊನೆಗೆ ರಾಜಿ ಮೂಲಕ ಎರಡೂ ಕುಟುಂಬಗಳನ್ನು ಸಮಾಧಾನಪಡಿಸಲಾಗಿದೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…