ಉತ್ತರ ಪ್ರದೇಶದ ಸಹಾರಾನ್ಪುರದಲ್ಲಿ ಮದುವೆಯ ಮೊದಲ ರಾತ್ರಿ ಅಸಾಧಾರಣ ಘಟನೆ ನಡೆದಿದೆ. ನವ ವಿವಾಹಿತ ವಧು ತನ್ನ ತಲೆಯ ಮೇಲ್ಮುಸುಕನ್ನು ತೆಗೆಯುವ ಮೊದಲು ಬಿಯರ್, ಗಾಂಜಾ ಮತ್ತು ಮೇಕೆ ಮಾಂಸವನ್ನು ತರುವಂತೆ ಕೇಳಿದ್ದಾಳೆ.
ಈ ಅಪ್ರತೀಕ್ಷಿತ ಬೇಡಿಕೆಯನ್ನು ಕೇಳಿದವರ ಶಾಕ್ ಆಗಿದ್ದು, ತಕ್ಷಣವೇ ಪೊಲೀಸರ ಮೊರೆ ಹೋಗಿದ್ದಾನೆ. ಈ ವಿಚಿತ್ರ ಘಟನೆಯ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ನೆಟ್ಟಿಗರು ಈ ಘಟನೆಗೆ ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಕೆಲವರು ಇದನ್ನು ಸ್ತ್ರೀಸ್ವಾತಂತ್ರ್ಯದ ಸಂಗತಿಯಾಗಿ ಒಪ್ಪಿಕೊಂಡರೆ, ಇನ್ನು ಕೆಲವರು ಹುಡುಗನ ಪೊಲೀಸರ ಮೊರೆ ಹೋಗುವ ಕ್ರಮವನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮತ್ತೊಂದು ತಿರುವು ಕಂಡಿದ್ದು, ಮದುವೆಯಾದ ಮಹಿಳೆ ತೃತೀಯ ಲಿಂಗಿ ಎಂದು ವರದ ಮನೆಯವರು ಆರೋಪಿಸಿದ್ದಾರೆ. ಇಡೀ ಘಟನೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾಗೆ ಕಾರಣವಾಗಿದ್ದು, ಕೊನೆಗೆ ರಾಜಿ ಮೂಲಕ ಎರಡೂ ಕುಟುಂಬಗಳನ್ನು ಸಮಾಧಾನಪಡಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…