ಉತ್ತರ ಪ್ರದೇಶದ ಸಹಾರಾನ್ಪುರದಲ್ಲಿ ಮದುವೆಯ ಮೊದಲ ರಾತ್ರಿ ಅಸಾಧಾರಣ ಘಟನೆ ನಡೆದಿದೆ. ನವ ವಿವಾಹಿತ ವಧು ತನ್ನ ತಲೆಯ ಮೇಲ್ಮುಸುಕನ್ನು ತೆಗೆಯುವ ಮೊದಲು ಬಿಯರ್, ಗಾಂಜಾ ಮತ್ತು ಮೇಕೆ ಮಾಂಸವನ್ನು ತರುವಂತೆ ಕೇಳಿದ್ದಾಳೆ.
ಈ ಅಪ್ರತೀಕ್ಷಿತ ಬೇಡಿಕೆಯನ್ನು ಕೇಳಿದವರ ಶಾಕ್ ಆಗಿದ್ದು, ತಕ್ಷಣವೇ ಪೊಲೀಸರ ಮೊರೆ ಹೋಗಿದ್ದಾನೆ. ಈ ವಿಚಿತ್ರ ಘಟನೆಯ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ನೆಟ್ಟಿಗರು ಈ ಘಟನೆಗೆ ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಕೆಲವರು ಇದನ್ನು ಸ್ತ್ರೀಸ್ವಾತಂತ್ರ್ಯದ ಸಂಗತಿಯಾಗಿ ಒಪ್ಪಿಕೊಂಡರೆ, ಇನ್ನು ಕೆಲವರು ಹುಡುಗನ ಪೊಲೀಸರ ಮೊರೆ ಹೋಗುವ ಕ್ರಮವನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮತ್ತೊಂದು ತಿರುವು ಕಂಡಿದ್ದು, ಮದುವೆಯಾದ ಮಹಿಳೆ ತೃತೀಯ ಲಿಂಗಿ ಎಂದು ವರದ ಮನೆಯವರು ಆರೋಪಿಸಿದ್ದಾರೆ. ಇಡೀ ಘಟನೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾಗೆ ಕಾರಣವಾಗಿದ್ದು, ಕೊನೆಗೆ ರಾಜಿ ಮೂಲಕ ಎರಡೂ ಕುಟುಂಬಗಳನ್ನು ಸಮಾಧಾನಪಡಿಸಲಾಗಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…