Latest

ಜಿಲ್ಲಾಧಿಕಾರಿಯಿಂದ ಸನ್ಯಾಸಿಯಾಯ್ದ ಐ.ಆರ್. ಪೆರುಮಾಳ್: ಕುಂಭಮೇಳದಲ್ಲಿ ಹೊಸ ಅವತಾರ!

ರಾಯಚೂರು: 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್. ಪೆರುಮಾಳ್ ಸನ್ಯಾಸಿಯಾಗಿ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಜನರಲ್ಲಿ ಕುತೂಹಲ ಹುಟ್ಟಿಸಿದೆ. ಅವರ ಸನ್ಯಾಸ ಜೀವನದ ಈ ಹೊಸ ರೂಪ ಎಲ್ಲರ ಗಮನ ಸೆಳೆಯುತ್ತಿದೆ.
ಜಿಲ್ಲಾಧಿಕಾರಿಯಾಗಿದ್ದಾಗ ಕಚೇರಿಯಲ್ಲಿ ಕುಳಿತಿದ್ದ ಪೆರುಮಾಳ್ ಅವರ ಚಿತ್ರ ಮತ್ತು ಈಗ ಗಡ್ಡ ಜಟಾ ಬಿಟ್ಟ ಸನ್ಯಾಸಿ ರೂಪದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬದಲಾವಣೆಯ ಹಿಂದಿನ ಕಾರಣವಾಗಿ, ಅವರು ಜೀವನದ ಪರಮಾರ್ಥವನ್ನು ಅರಿತು ಸನ್ಯಾಸದತ್ತ ಮುಖ ಮಾಡಿರಬಹುದೆಂಬ ವಿಶ್ಲೇಷಣೆಗಳು ನಡೆಯುತ್ತಿವೆ.
ಪ್ರಯಾಗರಾಜ್‌ನ ಮಹಾ ಕುಂಭಮೇಳವು ಸದಾ ಜನರ ಆಕರ್ಷಣೆಯ ಕೇಂದ್ರವಾಗಿದ್ದು, ಇಲ್ಲಿ ವಿವಿಧ ಹಿನ್ನೆಲೆಯ ಜನರನ್ನು ಸನ್ಯಾಸಿಗಳ ರೂಪದಲ್ಲಿ ಕಾಣಬಹುದು. ಜೀವನದ ಅಂತಿಮ ಸತ್ಯವನ್ನು ಅರಿಯಲು ಅಧ್ಯಾತ್ಮದತ್ತ ಹೊರಟ ಅನೇಕರು ಇಲ್ಲಿಗೆ ವಲಸಿಯಾಗಿದ್ದಾರೆ. ಅವರ ಪೈಕಿ 1993-94ರಲ್ಲಿ ರಾಯಚೂರಿನ ಜಿಲ್ಲಾಧಿಕಾರಿಯಾಗಿದ್ದ ಪೆರುಮಾಳರ ಸನ್ಯಾಸ ಜೀವನದ ರೂಪ ಎಲ್ಲರಿಗು ಗಮನಾರ್ಹವಾಗಿದೆ.

nazeer ahamad

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

2 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

2 hours ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

2 hours ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

2 hours ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

2 hours ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

2 hours ago