ರಾಯಚೂರು: 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್. ಪೆರುಮಾಳ್ ಸನ್ಯಾಸಿಯಾಗಿ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಜನರಲ್ಲಿ ಕುತೂಹಲ ಹುಟ್ಟಿಸಿದೆ. ಅವರ ಸನ್ಯಾಸ ಜೀವನದ ಈ ಹೊಸ ರೂಪ ಎಲ್ಲರ ಗಮನ ಸೆಳೆಯುತ್ತಿದೆ.
ಜಿಲ್ಲಾಧಿಕಾರಿಯಾಗಿದ್ದಾಗ ಕಚೇರಿಯಲ್ಲಿ ಕುಳಿತಿದ್ದ ಪೆರುಮಾಳ್ ಅವರ ಚಿತ್ರ ಮತ್ತು ಈಗ ಗಡ್ಡ ಜಟಾ ಬಿಟ್ಟ ಸನ್ಯಾಸಿ ರೂಪದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬದಲಾವಣೆಯ ಹಿಂದಿನ ಕಾರಣವಾಗಿ, ಅವರು ಜೀವನದ ಪರಮಾರ್ಥವನ್ನು ಅರಿತು ಸನ್ಯಾಸದತ್ತ ಮುಖ ಮಾಡಿರಬಹುದೆಂಬ ವಿಶ್ಲೇಷಣೆಗಳು ನಡೆಯುತ್ತಿವೆ.
ಪ್ರಯಾಗರಾಜ್ನ ಮಹಾ ಕುಂಭಮೇಳವು ಸದಾ ಜನರ ಆಕರ್ಷಣೆಯ ಕೇಂದ್ರವಾಗಿದ್ದು, ಇಲ್ಲಿ ವಿವಿಧ ಹಿನ್ನೆಲೆಯ ಜನರನ್ನು ಸನ್ಯಾಸಿಗಳ ರೂಪದಲ್ಲಿ ಕಾಣಬಹುದು. ಜೀವನದ ಅಂತಿಮ ಸತ್ಯವನ್ನು ಅರಿಯಲು ಅಧ್ಯಾತ್ಮದತ್ತ ಹೊರಟ ಅನೇಕರು ಇಲ್ಲಿಗೆ ವಲಸಿಯಾಗಿದ್ದಾರೆ. ಅವರ ಪೈಕಿ 1993-94ರಲ್ಲಿ ರಾಯಚೂರಿನ ಜಿಲ್ಲಾಧಿಕಾರಿಯಾಗಿದ್ದ ಪೆರುಮಾಳರ ಸನ್ಯಾಸ ಜೀವನದ ರೂಪ ಎಲ್ಲರಿಗು ಗಮನಾರ್ಹವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…