ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದ ಶಿವಾನಂದ ಹುಚ್ಚಪ್ಪ ಭೂತರೆಡ್ಡಿ ಎಂಬಾತ ಬೆಂಗಳೂರು ಹೋಗು ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಕಾಣಿಯಾಗಿದ್ದಾನೆ.
ಮೇ 10/2022 ರಂದು ವಾಸದ ಮನೆಯಿಂದ ಡ್ರೈವರ್ ಕೆಲಸಕ್ಕೆ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಮರಳಿ ಮನೆಗೆ ಬಾರದೇ ಪೋನ್ ಸ್ಪೀಚ್ ಆಫ್ ಮಾಡಿಕೊಂಡು ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಟ ನಡೆಸಿದರು ಪ್ರಯೋಜನವಾಗಿದೆ ಕಾಣೆಯಾಗಿರುವ ಬಗ್ಗೆ ಆತನ ಸಂಬಂಧಕರು ಕುಂದಗೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾಗಿರುವ ವ್ಯಕ್ತಿಯ ವಯಸ್ಸು 42 ಆತ ತೆರಳುವಾಗ ಶೆರ್ಟ, ಪ್ಯಾಂಟ ಧರಸಿರುವನು ಈ ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದರೆ. ಪೊಲೀಸ್ ಇನ್ಸಪೆಕ್ಟರ್ ಕುಂದಗೋಳ -9480804351, ಧಾರವಾಡ ಕಂಟ್ರೋಲ್ ರೊಮ್ 0836-2233201, ಡಿ ಎಸ್ ಪಿ ಕಾರ್ಯಾಲಯ 0836-2233202, ಕುಂದಗೋಳ ಪೊಲೀಸ್ ಠಾಣೆ 08304 290343. ಸಂಪರ್ಕಿಸಿಲು ಕೋರಲಾಗಿದೆ.
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…