ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದ ಶಿವಾನಂದ ಹುಚ್ಚಪ್ಪ ಭೂತರೆಡ್ಡಿ ಎಂಬಾತ ಬೆಂಗಳೂರು ಹೋಗು ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಕಾಣಿಯಾಗಿದ್ದಾನೆ.
ಮೇ 10/2022 ರಂದು ವಾಸದ ಮನೆಯಿಂದ ಡ್ರೈವರ್ ಕೆಲಸಕ್ಕೆ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಮರಳಿ ಮನೆಗೆ ಬಾರದೇ ಪೋನ್ ಸ್ಪೀಚ್ ಆಫ್ ಮಾಡಿಕೊಂಡು ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಟ ನಡೆಸಿದರು ಪ್ರಯೋಜನವಾಗಿದೆ ಕಾಣೆಯಾಗಿರುವ ಬಗ್ಗೆ ಆತನ ಸಂಬಂಧಕರು ಕುಂದಗೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾಗಿರುವ ವ್ಯಕ್ತಿಯ ವಯಸ್ಸು 42 ಆತ ತೆರಳುವಾಗ ಶೆರ್ಟ, ಪ್ಯಾಂಟ ಧರಸಿರುವನು ಈ ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದರೆ. ಪೊಲೀಸ್ ಇನ್ಸಪೆಕ್ಟರ್ ಕುಂದಗೋಳ -9480804351, ಧಾರವಾಡ ಕಂಟ್ರೋಲ್ ರೊಮ್ 0836-2233201, ಡಿ ಎಸ್ ಪಿ ಕಾರ್ಯಾಲಯ 0836-2233202, ಕುಂದಗೋಳ ಪೊಲೀಸ್ ಠಾಣೆ 08304 290343. ಸಂಪರ್ಕಿಸಿಲು ಕೋರಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…