Latest

ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಕಾಣಿ

ಕುಂದಗೋಳ; ತಾಲೂಕಿನ ರೊಟ್ಟಿಗವಾಡ ಗ್ರಾಮದ ಶಿವಾನಂದ ಹುಚ್ಚಪ್ಪ ಭೂತರೆಡ್ಡಿ ಎಂಬಾತ ಬೆಂಗಳೂರು ಹೋಗು ಬರುವುದಾಗಿ ಹೇಳಿ ಮನೆಯಿಂದ ಹೊರಗೆ ಹೋದವನು ಕಾಣಿಯಾಗಿದ್ದಾನೆ.

ಮೇ 10/2022 ರಂದು ವಾಸದ ಮನೆಯಿಂದ ಡ್ರೈವರ್ ಕೆಲಸಕ್ಕೆ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಮರಳಿ ಮನೆಗೆ ಬಾರದೇ ಪೋನ್ ಸ್ಪೀಚ್ ಆಫ್ ಮಾಡಿಕೊಂಡು ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಟ ನಡೆಸಿದರು ಪ್ರಯೋಜನವಾಗಿದೆ ಕಾಣೆಯಾಗಿರುವ ಬಗ್ಗೆ ಆತನ ಸಂಬಂಧಕರು ಕುಂದಗೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾಗಿರುವ ವ್ಯಕ್ತಿಯ ವಯಸ್ಸು 42 ಆತ ತೆರಳುವಾಗ ಶೆರ್ಟ, ಪ್ಯಾಂಟ ಧರಸಿರುವನು ಈ ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದರೆ. ಪೊಲೀಸ್ ಇನ್ಸಪೆಕ್ಟರ್ ಕುಂದಗೋಳ -9480804351, ಧಾರವಾಡ ಕಂಟ್ರೋಲ್ ರೊಮ್ 0836-2233201, ಡಿ ಎಸ್ ಪಿ ಕಾರ್ಯಾಲಯ 0836-2233202, ಕುಂದಗೋಳ ಪೊಲೀಸ್ ಠಾಣೆ 08304 290343. ಸಂಪರ್ಕಿಸಿಲು ಕೋರಲಾಗಿದೆ.

ಭ್ರಷ್ಟರ ಬೇಟೆ

Recent Posts

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 seconds ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

51 seconds ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

2 minutes ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

2 minutes ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

3 minutes ago

ರಾತ್ರಿ 3 ಗಂಟೆಗೂ ಆಟೋ ಓಡಿಸುವ ಮಹಿಳೆ; ಹಣಕ್ಕಾಗಿ ಅಲ್ಲ, ಕಾರಣ ಕೇಳಿದ್ರೆ ಸಲಾಂ ಹೊಡೆಯುತ್ತೀರಾ!

ವಡೋದರಾ: ಸಾಮಾನ್ಯವಾಗಿ ಮುಂಜಾನೆ 3 ಗಂಟೆ ಎಂದರೆ ಬಹುತೇಕರು ಗಾಢ ನಿದ್ರೆಯಲ್ಲಿರುವ ಸಮಯ. ರಸ್ತೆಗಳು ಕೂಡ ನಿರ್ಜನವಾಗಿರುತ್ತವೆ. ಆದರೆ ಗುಜರಾತ್‌ನ…

4 minutes ago