Latest

IAS V/S IPS; ರೋಹಿಣಿ ಸಿಂಧೂರಿ ವಿರುದ್ದ ರೂಪ ಗಂಭೀರ ಆರೋಪ.

ರಾಜ್ಯದಲ್ಲಿ ಐ.ಎ.ಎಸ್‌, ಐ.ಪಿ.ಎಸ್‌ ಅಧಿಕಾರಿಗಳ ನಡುವಿನ ಯುದ್ದ ಮತ್ತೆ ಶುರು.

ರೋಹಿಣಿ ಸಿಂಧೂರಿ ವಿರುದ್ದ ರೂಪ ರವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿರುವುದು ಹೀಗೆ.

“ಈ ರೀತಿಯ ಪಿಕ್ಚರ್ಸ್ normal ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ one to one ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ private matter ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ investigate ಮಾಡಬಹುದು. ಸಲೂನ್ haircut chitra, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. Normal ಅನ್ನಿಸಬಹುದು ಕೆಲವರಿಗೆ. ಕಳಿಸಿರುವ ಸನ್ನಿವೇಶ speaks otherwise.”

ಎಂದು ರೂಪ ರವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ರೋಹಿಣಿ ಸಿಂಧೂರಿರವರ ಫೋಟೋಗಳ ಜೊತೆ ಹಂಚಿಕೊಂಡಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ರೋಹಿಣಿ ಸಿಂಧೂರಿ ರವರು ಇಲ್ಲಿಯವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಿರುವುದಿಲ್ಲ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

14 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

19 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

19 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

19 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

19 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

19 hours ago