ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಗೋ ಕಳ್ಳತನ ನಡೆಯುತ್ತಿದ್ದು, ಇನ್ಮುಂದೆ ಗೋ ಕಳ್ಳರು ಕಂಡರೆ ನಡು ರಸ್ತೆಯಲ್ಲಿಯೇ ಅವರಿಗೆ ಗುಂಡು ಹೊಡೆಯಬೇಕು’ ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. `ಈ ಬಗ್ಗೆ ಪೊಲೀಸರಿಗೆ ಸಹ ಕಟ್ಟುನಿಟ್ಟಿನ ಸೂಚನೆ ಕೊಡುವೆ’ ಎಂದವರು ತಿಳಿಸಿದ್ದಾರೆ.
ಕಾರವಾರದಲ್ಲಿ ನಡೆದ ಕೆಡಿಪಿ ಸಭೆ ಮುಗಿಸಿ ಮಾಧ್ಯಮದವರ ಜೊತೆ ಮಾತನಾಡಿದ ಅವರು `ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಹ ಗೋ ಕಳ್ಳತನ ವ್ಯಾಪಕವಾಗಿತ್ತು. ಆದರೆ, ಅದರ ಯಾರೂ ಕ್ರಮ ಜರುಗಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗೋವು ಕಳ್ಳತನ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸಲಿದೆ’ ಎಂದು ಹೇಳಿದರು.
`ಗೋ ಕಳ್ಳತನ ವಿಷಯವಾಗಿ ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರನ್ನು ಟೀಕಿಸುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗಲೇ ಹೆಚ್ಚಿನ ಗೋ ಕಳ್ಳತನ ನಡೆದಿದೆ’ ಎಂದವರು ಹೇಳಿದರು.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…