ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ಬೇಲ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಮಾರ್ಚ್ 14ರಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅವರ ಬಗ್ಗೆ ಅಂತಿಮ ತೀರ್ಪು ನೀಡಲಿದೆ.
ಚಿನ್ನ ಕಳ್ಳಸಾಗಣೆಯ ಸ್ಫೋಟಕ ಮಾಹಿತಿ
ಕಳೆದ ವರ್ಷ ರನ್ಯಾ ರಾವ್ ದುಬೈನಲ್ಲಿ ಎರಡು ಬಾರಿ ಚಿನ್ನ ಖರೀದಿ ಮಾಡಿದ್ದರು. ಅವರು ಸ್ವಿಟ್ಜರ್ಲೆಂಡ್ಗೆ ಚಿನ್ನ ಕೊಂಡೊಯ್ಯುವುದಾಗಿ ಸುಳ್ಳು ಹೇಳಿ, ತಂತ್ರ ಮಾಡಿ ನೇರವಾಗಿ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಡಿಆರ್ಐ (Directorate of Revenue Intelligence) ತನಿಖೆಯಿಂದ ಬಹಿರಂಗವಾಗಿದೆ. ಕಸ್ಟಮ್ಸ್ ಅಧಿಕಾರಿಗಳನ್ನು ತಡತಡಿಸಿಕೊಂಡು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
ಜಾಮೀನು ವಿಚಾರಣೆ – ರನ್ಯಾ ಪರ ವಕೀಲರ ವಾದ
ರನ್ಯಾ ಬೇಲ್ ಅವರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ, ಅವರ ಪರ ವಕೀಲರು ಹಲವು ವಾದಗಳನ್ನು ಮಂಡಿಸಿದರು. “ಸರ್ಚ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ, ರನ್ಯಾಗೆ ನಿದ್ದೆಯ ಹಕ್ಕು ಕಿತ್ತುಕೊಳ್ಳಲಾಗಿದೆ, ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ” ಎಂಬ ಆರೋಪಗಳನ್ನು ಅವರು ಎತ್ತಿ ಹಿಡಿದರು. “ರನ್ಯಾ ಮದುವೆಯಾದ ಮಹಿಳೆ, ಅವರು ಪರಾರಿಯಾಗುವುದಿಲ್ಲ. ಆದ್ದರಿಂದ ಜಾಮೀನು ನೀಡಬೇಕು” ಎಂದು ವಕೀಲರು ಮನವಿ ಮಾಡಿದರು.
ಈ ಎಲ್ಲಾ ಪರಿಗಣನೆಯ ನಂತರ, ನಟಿ ರನ್ಯಾ ಬೇಲ್ ಭವಿಷ್ಯ ಏನಾಗಲಿದೆ ಎಂಬುದು ಮಾ.14ಕ್ಕೆ ನಿರ್ಧಾರವಾಗಲಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…