ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ಬೇಲ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಮಾರ್ಚ್ 14ರಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅವರ ಬಗ್ಗೆ ಅಂತಿಮ ತೀರ್ಪು ನೀಡಲಿದೆ.
ಚಿನ್ನ ಕಳ್ಳಸಾಗಣೆಯ ಸ್ಫೋಟಕ ಮಾಹಿತಿ
ಕಳೆದ ವರ್ಷ ರನ್ಯಾ ರಾವ್ ದುಬೈನಲ್ಲಿ ಎರಡು ಬಾರಿ ಚಿನ್ನ ಖರೀದಿ ಮಾಡಿದ್ದರು. ಅವರು ಸ್ವಿಟ್ಜರ್ಲೆಂಡ್ಗೆ ಚಿನ್ನ ಕೊಂಡೊಯ್ಯುವುದಾಗಿ ಸುಳ್ಳು ಹೇಳಿ, ತಂತ್ರ ಮಾಡಿ ನೇರವಾಗಿ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಡಿಆರ್ಐ (Directorate of Revenue Intelligence) ತನಿಖೆಯಿಂದ ಬಹಿರಂಗವಾಗಿದೆ. ಕಸ್ಟಮ್ಸ್ ಅಧಿಕಾರಿಗಳನ್ನು ತಡತಡಿಸಿಕೊಂಡು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
ಜಾಮೀನು ವಿಚಾರಣೆ – ರನ್ಯಾ ಪರ ವಕೀಲರ ವಾದ
ರನ್ಯಾ ಬೇಲ್ ಅವರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ, ಅವರ ಪರ ವಕೀಲರು ಹಲವು ವಾದಗಳನ್ನು ಮಂಡಿಸಿದರು. “ಸರ್ಚ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ, ರನ್ಯಾಗೆ ನಿದ್ದೆಯ ಹಕ್ಕು ಕಿತ್ತುಕೊಳ್ಳಲಾಗಿದೆ, ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ” ಎಂಬ ಆರೋಪಗಳನ್ನು ಅವರು ಎತ್ತಿ ಹಿಡಿದರು. “ರನ್ಯಾ ಮದುವೆಯಾದ ಮಹಿಳೆ, ಅವರು ಪರಾರಿಯಾಗುವುದಿಲ್ಲ. ಆದ್ದರಿಂದ ಜಾಮೀನು ನೀಡಬೇಕು” ಎಂದು ವಕೀಲರು ಮನವಿ ಮಾಡಿದರು.
ಈ ಎಲ್ಲಾ ಪರಿಗಣನೆಯ ನಂತರ, ನಟಿ ರನ್ಯಾ ಬೇಲ್ ಭವಿಷ್ಯ ಏನಾಗಲಿದೆ ಎಂಬುದು ಮಾ.14ಕ್ಕೆ ನಿರ್ಧಾರವಾಗಲಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…