ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ಬೇಲ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಮಾರ್ಚ್ 14ರಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅವರ ಬಗ್ಗೆ ಅಂತಿಮ ತೀರ್ಪು ನೀಡಲಿದೆ.
ಚಿನ್ನ ಕಳ್ಳಸಾಗಣೆಯ ಸ್ಫೋಟಕ ಮಾಹಿತಿ
ಕಳೆದ ವರ್ಷ ರನ್ಯಾ ರಾವ್ ದುಬೈನಲ್ಲಿ ಎರಡು ಬಾರಿ ಚಿನ್ನ ಖರೀದಿ ಮಾಡಿದ್ದರು. ಅವರು ಸ್ವಿಟ್ಜರ್ಲೆಂಡ್ಗೆ ಚಿನ್ನ ಕೊಂಡೊಯ್ಯುವುದಾಗಿ ಸುಳ್ಳು ಹೇಳಿ, ತಂತ್ರ ಮಾಡಿ ನೇರವಾಗಿ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಡಿಆರ್ಐ (Directorate of Revenue Intelligence) ತನಿಖೆಯಿಂದ ಬಹಿರಂಗವಾಗಿದೆ. ಕಸ್ಟಮ್ಸ್ ಅಧಿಕಾರಿಗಳನ್ನು ತಡತಡಿಸಿಕೊಂಡು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
ಜಾಮೀನು ವಿಚಾರಣೆ – ರನ್ಯಾ ಪರ ವಕೀಲರ ವಾದ
ರನ್ಯಾ ಬೇಲ್ ಅವರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ, ಅವರ ಪರ ವಕೀಲರು ಹಲವು ವಾದಗಳನ್ನು ಮಂಡಿಸಿದರು. “ಸರ್ಚ್ ಪ್ರಕ್ರಿಯೆ ಕಾನೂನು ಪ್ರಕಾರ ನಡೆದಿಲ್ಲ, ರನ್ಯಾಗೆ ನಿದ್ದೆಯ ಹಕ್ಕು ಕಿತ್ತುಕೊಳ್ಳಲಾಗಿದೆ, ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ” ಎಂಬ ಆರೋಪಗಳನ್ನು ಅವರು ಎತ್ತಿ ಹಿಡಿದರು. “ರನ್ಯಾ ಮದುವೆಯಾದ ಮಹಿಳೆ, ಅವರು ಪರಾರಿಯಾಗುವುದಿಲ್ಲ. ಆದ್ದರಿಂದ ಜಾಮೀನು ನೀಡಬೇಕು” ಎಂದು ವಕೀಲರು ಮನವಿ ಮಾಡಿದರು.
ಈ ಎಲ್ಲಾ ಪರಿಗಣನೆಯ ನಂತರ, ನಟಿ ರನ್ಯಾ ಬೇಲ್ ಭವಿಷ್ಯ ಏನಾಗಲಿದೆ ಎಂಬುದು ಮಾ.14ಕ್ಕೆ ನಿರ್ಧಾರವಾಗಲಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…