ತುಂಗಭದ್ರಾ ನದಿ ದಡದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 340 ಮೆಟ್ರಿಕ್ ಟನ್ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನಂದಿಗುಡಿ ಮತ್ತು ಮಳಲಹಳ್ಳಿ ಗ್ರಾಮಗಳ ಸಮೀಪ ಈ ಕಾರ್ಯಾಚರಣೆ ನಡೆಸಲಾಗಿದ್ದು, ಉಪವಿಭಾಗಾಧಿಕಾರಿ ಸಂತೋಷಕುಮಾರ್ ಅವರ ನೇತೃತ್ವದಲ್ಲಿ ಸೋಮವಾರ ಈ ಪರಿಶೋಧನೆ ನಡೆಸಿ ಮರಳನ್ನು ವಶಪಡಿಸಿಕೊಳ್ಳಲಾಯಿತು.
ಅಕ್ರಮ ಗಣಿಗಾರಿಕೆಯನ್ನು ತಡೆಯಲು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಸಂತೋಷಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂಬಂಧ ವಿಶೇಷ ಪೊಲೀಸ್ ತಂಡ ರಚಿಸಿ ನಿಗಾ ವಹಿಸಲು ಆದೇಶಿಸಿದರು.
ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಗುರುಬಸವರಾಜ್, ಕಂದಾಯ ನಿರೀಕ್ಷಕ ಆನಂದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕವಿತಾ ಹಾಗೂ ಪೊಲೀಸರು ಪಾಲ್ಗೊಂಡಿದ್ದರು. ಅಧಿಕಾರಿಗಳು ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಕಾನೂನುಬಾಹಿರ ಗಣಿಗಾರಿಕೆಯನ್ನು ತಡೆಯಲು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…