ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದ ಆವರಣದಲ್ಲಿದ್ದ ಮರ ಅಕ್ರಮ ಸಾಗಾಟವಾಗಿದ್ದು ಕಚೇರಿ ಕಾರ್ಯದರ್ಶಿಯವರಿಗೂ ಮಾಹಿತಿ ಇಲ್ಲದೆ ಮರ ಸಾಗಾಟವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸರಕಾರಿ ಸಂಸ್ಥೆಗೆ ಸೇರಿದ ಜಮೀನಿನ ಮರವನ್ನು ಕಾನೂನುಬಾಹಿರವಾಗಿ ಹರಾಜು ಮಾಡದೆ ಇರುವುದಲ್ಲದೆ ಸರಕಾರಿ ಖಾತೆಗೆ ಹಣ ಜಮೆ ಮಾಡದೆ ಸಾಗಾಟ ಮಾಡಿರುವುದು ಅಕ್ರಮದ ರೂವಾರಿಗಳು ಕಚೇರಿಯಲ್ಲೇ ಇದ್ದಾರೆಂಬ ಸಂಶಯವನ್ನು ಧೃಡಗೊಳಿಸಿದೆ. ಇದೀಗ ಮರ ಗಾಳಿಗೆ ಉರುಳಿತ್ತೆಂದು ಕಾರ್ಯದರ್ಶಿಯವರನ್ನೇ ಯಾಮಾರಿಸಲು ಕಚೇರಿ ಸಿಬ್ಬಂದಿಗಳು ಪ್ರಯತ್ನಿಸುತ್ತಿರುವ ವಿಚಾರವೂ ಬೆಳಕಿಗೆ ಬಂದಿದೆ.ಮರ ಸಾಗಾಟವಾಗಿರುವ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳು ವಿಫಲವಾಗಿರುವುದು ಅಕ್ರಮದ ಬಗ್ಗೆ ಸಂಶಯ ಇನ್ನಷ್ಟು ಬಲಗೊಳ್ಳುವಂತೆ ಮಾಡಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…