ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದ ಆವರಣದಲ್ಲಿದ್ದ ಮರ ಅಕ್ರಮ ಸಾಗಾಟವಾಗಿದ್ದು ಕಚೇರಿ ಕಾರ್ಯದರ್ಶಿಯವರಿಗೂ ಮಾಹಿತಿ ಇಲ್ಲದೆ ಮರ ಸಾಗಾಟವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸರಕಾರಿ ಸಂಸ್ಥೆಗೆ ಸೇರಿದ ಜಮೀನಿನ ಮರವನ್ನು ಕಾನೂನುಬಾಹಿರವಾಗಿ ಹರಾಜು ಮಾಡದೆ ಇರುವುದಲ್ಲದೆ ಸರಕಾರಿ ಖಾತೆಗೆ ಹಣ ಜಮೆ ಮಾಡದೆ ಸಾಗಾಟ ಮಾಡಿರುವುದು ಅಕ್ರಮದ ರೂವಾರಿಗಳು ಕಚೇರಿಯಲ್ಲೇ ಇದ್ದಾರೆಂಬ ಸಂಶಯವನ್ನು ಧೃಡಗೊಳಿಸಿದೆ. ಇದೀಗ ಮರ ಗಾಳಿಗೆ ಉರುಳಿತ್ತೆಂದು ಕಾರ್ಯದರ್ಶಿಯವರನ್ನೇ ಯಾಮಾರಿಸಲು ಕಚೇರಿ ಸಿಬ್ಬಂದಿಗಳು ಪ್ರಯತ್ನಿಸುತ್ತಿರುವ ವಿಚಾರವೂ ಬೆಳಕಿಗೆ ಬಂದಿದೆ.ಮರ ಸಾಗಾಟವಾಗಿರುವ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳು ವಿಫಲವಾಗಿರುವುದು ಅಕ್ರಮದ ಬಗ್ಗೆ ಸಂಶಯ ಇನ್ನಷ್ಟು ಬಲಗೊಳ್ಳುವಂತೆ ಮಾಡಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…