ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದ ಆವರಣದಲ್ಲಿದ್ದ ಮರ ಅಕ್ರಮ ಸಾಗಾಟವಾಗಿದ್ದು ಕಚೇರಿ ಕಾರ್ಯದರ್ಶಿಯವರಿಗೂ ಮಾಹಿತಿ ಇಲ್ಲದೆ ಮರ ಸಾಗಾಟವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸರಕಾರಿ ಸಂಸ್ಥೆಗೆ ಸೇರಿದ ಜಮೀನಿನ ಮರವನ್ನು ಕಾನೂನುಬಾಹಿರವಾಗಿ ಹರಾಜು ಮಾಡದೆ ಇರುವುದಲ್ಲದೆ ಸರಕಾರಿ ಖಾತೆಗೆ ಹಣ ಜಮೆ ಮಾಡದೆ ಸಾಗಾಟ ಮಾಡಿರುವುದು ಅಕ್ರಮದ ರೂವಾರಿಗಳು ಕಚೇರಿಯಲ್ಲೇ ಇದ್ದಾರೆಂಬ ಸಂಶಯವನ್ನು ಧೃಡಗೊಳಿಸಿದೆ. ಇದೀಗ ಮರ ಗಾಳಿಗೆ ಉರುಳಿತ್ತೆಂದು ಕಾರ್ಯದರ್ಶಿಯವರನ್ನೇ ಯಾಮಾರಿಸಲು ಕಚೇರಿ ಸಿಬ್ಬಂದಿಗಳು ಪ್ರಯತ್ನಿಸುತ್ತಿರುವ ವಿಚಾರವೂ ಬೆಳಕಿಗೆ ಬಂದಿದೆ.ಮರ ಸಾಗಾಟವಾಗಿರುವ ಬಗ್ಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳು ವಿಫಲವಾಗಿರುವುದು ಅಕ್ರಮದ ಬಗ್ಗೆ ಸಂಶಯ ಇನ್ನಷ್ಟು ಬಲಗೊಳ್ಳುವಂತೆ ಮಾಡಿದೆ.
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…