ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೆಕಾರ್ಡ್ ಆಫೀಸ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆಫೀಸ್ ಆವರಣ ಗಬ್ಬೆದ್ದು ಹೋಗಿತ್ತು ಎಲ್ಲೆಂದರಲ್ಲಿ ಹೊಲಸು ತುಂಬಿ ತುಳುಕಾಡುತ್ತಿತ್ತು ಹಾಗೂ ಎಲ್ಲೆಂದರಲ್ಲಿ ಸರಾಯಿ ಬಾಟಲಿಗಳು ಕಾಣಿಸಿಕೊಳ್ಳುತ್ತಿದ್ದವು ಇದರ ಬಗ್ಗೆ ಭ್ರಷ್ಟರ ಭೇಟಿ ಮಾಸಪತ್ರಿಕೆಯಲ್ಲಿ ವರದಿಯಾಗುತ್ತಿದ್ದಂತೆ ಎಚ್ಚರಗೊಂಡ ತಾಲೂಕ ಆಡಳಿತ ಮತ್ತು ಪುರಸಭೆ ಇಲಾಖೆ ಅಧಿಕಾರಿಗಳು ರೆಕಾರ್ಡ ಆಫೀಸ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಎಷ್ಟೋ ಸಾರಿ ಪುರಸಭೆಗೆ ಸ್ವಚ್ಛತೆ ಬಗ್ಗೆ ದೂರು ಕೊಟ್ಟರು ಕ್ಯಾರೆ ಅನ್ನದ ಅಧಿಕಾರಿಗಳು ಈಗ ಭ್ರಷ್ಟರ ಭೇಟಿ ವರದಿಯಾಗುತ್ತಿದ್ದಂತೆ ಎಚ್ಚರಗೊಂಡು ಎಲ್ಲಾ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ ಸಾರ್ವಜನಿಕರು ಹಾಗೂ ಅಲ್ಲಿರುವಂತಹ ಆಫೀಸ್ ಸಿಬ್ಬಂದಿಗಳು ಭ್ರಷ್ಟರ ಬೇಟೆ ಪತ್ರಿಕೆಗೆ ಧನ್ಯವಾದ ಹೇಳಿದ್ದಾರೆ ಮತ್ತು ನಮ್ಮ ಕೈಯಿಂದ ಆಗದ ಕೆಲಸವನ್ನು ನೀವು ಮಾಡಿದ್ದೀರಿ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ
ಪೂರ್ಣ ಸುದ್ದಿಗಾಗಿ ಕೆಳಗೆ ಕ್ಲಿಕ್ ಮಾಡಿ
https://www.brastarabete.com/e-paper-january-2023/
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…