ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೆಕಾರ್ಡ್ ಆಫೀಸ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆಫೀಸ್ ಆವರಣ ಗಬ್ಬೆದ್ದು ಹೋಗಿತ್ತು ಎಲ್ಲೆಂದರಲ್ಲಿ ಹೊಲಸು ತುಂಬಿ ತುಳುಕಾಡುತ್ತಿತ್ತು ಹಾಗೂ ಎಲ್ಲೆಂದರಲ್ಲಿ ಸರಾಯಿ ಬಾಟಲಿಗಳು ಕಾಣಿಸಿಕೊಳ್ಳುತ್ತಿದ್ದವು ಇದರ ಬಗ್ಗೆ ಭ್ರಷ್ಟರ ಭೇಟಿ ಮಾಸಪತ್ರಿಕೆಯಲ್ಲಿ ವರದಿಯಾಗುತ್ತಿದ್ದಂತೆ ಎಚ್ಚರಗೊಂಡ ತಾಲೂಕ ಆಡಳಿತ ಮತ್ತು ಪುರಸಭೆ ಇಲಾಖೆ ಅಧಿಕಾರಿಗಳು ರೆಕಾರ್ಡ ಆಫೀಸ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಎಷ್ಟೋ ಸಾರಿ ಪುರಸಭೆಗೆ ಸ್ವಚ್ಛತೆ ಬಗ್ಗೆ ದೂರು ಕೊಟ್ಟರು ಕ್ಯಾರೆ ಅನ್ನದ ಅಧಿಕಾರಿಗಳು ಈಗ ಭ್ರಷ್ಟರ ಭೇಟಿ ವರದಿಯಾಗುತ್ತಿದ್ದಂತೆ ಎಚ್ಚರಗೊಂಡು ಎಲ್ಲಾ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ ಸಾರ್ವಜನಿಕರು ಹಾಗೂ ಅಲ್ಲಿರುವಂತಹ ಆಫೀಸ್ ಸಿಬ್ಬಂದಿಗಳು ಭ್ರಷ್ಟರ ಬೇಟೆ ಪತ್ರಿಕೆಗೆ ಧನ್ಯವಾದ ಹೇಳಿದ್ದಾರೆ ಮತ್ತು ನಮ್ಮ ಕೈಯಿಂದ ಆಗದ ಕೆಲಸವನ್ನು ನೀವು ಮಾಡಿದ್ದೀರಿ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ
ಪೂರ್ಣ ಸುದ್ದಿಗಾಗಿ ಕೆಳಗೆ ಕ್ಲಿಕ್ ಮಾಡಿ
https://www.brastarabete.com/e-paper-january-2023/
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…
ರಾಜ್ಯದಲ್ಲಿ ದಾಂಪತ್ಯ ಸಂಬಂಧಗಳನ್ನು ಬಿಟ್ಟು ಬೇರೊಬ್ಬರ ಜೊತೆ ಓಡಿ ಹೋಗುವ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, Bengaluruನಲ್ಲಿ ಮತ್ತೊಂದು ಸಂಚಲನಕಾರಿ ಪ್ರಕರಣ…
ಲಂಚ ಸ್ವೀಕರಿಸುತ್ತಿದ್ದ ವೇಳೆ Kerur Police Station ನ ಪಿಎಸ್ಐ Bheemappa Rabakavi ಹಾಗೂ ಪೇದೆ Santosh Biradar ಅವರನ್ನು…
ಒಮ್ಮೆ ತನ್ನ ಪ್ರತಿಭೆಯಿಂದ ರಾಜ್ಯದ ಹೆಮ್ಮೆಯಾಗಿ ಗುರುತಿಸಿಕೊಂಡಿದ್ದ ಯುವ ಅಧಿಕಾರಿ, ಇದೀಗ ಭ್ರಷ್ಟಾಚಾರದ ಆರೋಪದಲ್ಲಿ ಸುದ್ದಿಯಾಗಿದ್ದಾರೆ. Kajal Meena ಎಂಬ…