ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವಂತೆ ನಟಿಸಿ ಹಣ ಪಿಕಿರುವ ಸಂಬಂಧ ಐದು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸದಾಶಿವನಗರ ಪಿಎಸ್ಐ ಮೋಹನ್ ಬಸವರಾಜ್, ಎಸ್ ಬಿ ಕಾನ್ಸ್ಟೇಬಲ್ ಶಿವಕುಮಾರ್, ಕ್ರೈಂ ಸ್ಟಾಫ್ ಪರಶುರಾಮ್ ಹಾಗೂ ನಾಗರಾಜ್ ಸೇರಿದಂತೆ ಒಟ್ಟು ಐವರನ್ನು ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿರುತ್ತಾರೆ.
ತಮ್ಮ ಠಾಣ ವ್ಯಾಪ್ತಿಗೆ ಸಂಬಂಧ ಪಡದಂತಹ ಸಹಕಾರ ನಗರದ ವ್ಯಕ್ತಿ ಯೋಗೇಶ್ ಬೆಟ್ಟಿಂಗ್ ಅಡ್ಡೆ ನಡೆಸುತ್ತಿರುವ ಬಗ್ಗೆ ಬೆದರಿಸಿ 3 ಲಕ್ಷ ಹಣವನ್ನು ಪಿಕಿರುತ್ತಾರೆ.
ಈ ವಿಚಾರದ ಬಗ್ಗೆ ಯೋಗೇಶ್ ಈಶಾನ್ಯ ಡಿಸಿಪಿಯಾದಂತಹ ಅನುಪ ಶೆಟ್ಟಿ ರವರಿಗೆ ಲಿಖಿತ ರೂಪದಲ್ಲಿ ದೂರನ್ನು ನೀಡಿದ್ದು. ಈ ದೂರಿನ ತನಿಕೆ ಯಲಹಂಕದ ಎಸಿಪಿ ರವರು ಮಾಡಿ ವರದಿಯನ್ನು ನೀಡಿರುತ್ತಾರೆ. ವರದಿಯಲ್ಲಿ ಸದಾಶಿವನಗರ ಪೊಲೀಸರು ಆತನ ಬಳಿ ಬೆದರಿಸಿ ಹಣ ಪಡೆದಿರುವುದು ಖಚಿತವಾಗಿರುತ್ತದೆ. ಇದರ ಹಿನ್ನೆಲೆ ಈ ಪ್ರಕರಣದಲ್ಲಿ ಭಾಗಿಯಾದಂತಹ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…