ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವಂತೆ ನಟಿಸಿ ಹಣ ಪಿಕಿರುವ ಸಂಬಂಧ ಐದು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸದಾಶಿವನಗರ ಪಿಎಸ್ಐ ಮೋಹನ್ ಬಸವರಾಜ್, ಎಸ್ ಬಿ ಕಾನ್ಸ್ಟೇಬಲ್ ಶಿವಕುಮಾರ್, ಕ್ರೈಂ ಸ್ಟಾಫ್ ಪರಶುರಾಮ್ ಹಾಗೂ ನಾಗರಾಜ್ ಸೇರಿದಂತೆ ಒಟ್ಟು ಐವರನ್ನು ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿರುತ್ತಾರೆ.
ತಮ್ಮ ಠಾಣ ವ್ಯಾಪ್ತಿಗೆ ಸಂಬಂಧ ಪಡದಂತಹ ಸಹಕಾರ ನಗರದ ವ್ಯಕ್ತಿ ಯೋಗೇಶ್ ಬೆಟ್ಟಿಂಗ್ ಅಡ್ಡೆ ನಡೆಸುತ್ತಿರುವ ಬಗ್ಗೆ ಬೆದರಿಸಿ 3 ಲಕ್ಷ ಹಣವನ್ನು ಪಿಕಿರುತ್ತಾರೆ.
ಈ ವಿಚಾರದ ಬಗ್ಗೆ ಯೋಗೇಶ್ ಈಶಾನ್ಯ ಡಿಸಿಪಿಯಾದಂತಹ ಅನುಪ ಶೆಟ್ಟಿ ರವರಿಗೆ ಲಿಖಿತ ರೂಪದಲ್ಲಿ ದೂರನ್ನು ನೀಡಿದ್ದು. ಈ ದೂರಿನ ತನಿಕೆ ಯಲಹಂಕದ ಎಸಿಪಿ ರವರು ಮಾಡಿ ವರದಿಯನ್ನು ನೀಡಿರುತ್ತಾರೆ. ವರದಿಯಲ್ಲಿ ಸದಾಶಿವನಗರ ಪೊಲೀಸರು ಆತನ ಬಳಿ ಬೆದರಿಸಿ ಹಣ ಪಡೆದಿರುವುದು ಖಚಿತವಾಗಿರುತ್ತದೆ. ಇದರ ಹಿನ್ನೆಲೆ ಈ ಪ್ರಕರಣದಲ್ಲಿ ಭಾಗಿಯಾದಂತಹ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…