ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವಂತೆ ನಟಿಸಿ ಹಣ ಪಿಕಿರುವ ಸಂಬಂಧ ಐದು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸದಾಶಿವನಗರ ಪಿಎಸ್ಐ ಮೋಹನ್ ಬಸವರಾಜ್, ಎಸ್ ಬಿ ಕಾನ್ಸ್ಟೇಬಲ್ ಶಿವಕುಮಾರ್, ಕ್ರೈಂ ಸ್ಟಾಫ್ ಪರಶುರಾಮ್ ಹಾಗೂ ನಾಗರಾಜ್ ಸೇರಿದಂತೆ ಒಟ್ಟು ಐವರನ್ನು ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿರುತ್ತಾರೆ.
ತಮ್ಮ ಠಾಣ ವ್ಯಾಪ್ತಿಗೆ ಸಂಬಂಧ ಪಡದಂತಹ ಸಹಕಾರ ನಗರದ ವ್ಯಕ್ತಿ ಯೋಗೇಶ್ ಬೆಟ್ಟಿಂಗ್ ಅಡ್ಡೆ ನಡೆಸುತ್ತಿರುವ ಬಗ್ಗೆ ಬೆದರಿಸಿ 3 ಲಕ್ಷ ಹಣವನ್ನು ಪಿಕಿರುತ್ತಾರೆ.
ಈ ವಿಚಾರದ ಬಗ್ಗೆ ಯೋಗೇಶ್ ಈಶಾನ್ಯ ಡಿಸಿಪಿಯಾದಂತಹ ಅನುಪ ಶೆಟ್ಟಿ ರವರಿಗೆ ಲಿಖಿತ ರೂಪದಲ್ಲಿ ದೂರನ್ನು ನೀಡಿದ್ದು. ಈ ದೂರಿನ ತನಿಕೆ ಯಲಹಂಕದ ಎಸಿಪಿ ರವರು ಮಾಡಿ ವರದಿಯನ್ನು ನೀಡಿರುತ್ತಾರೆ. ವರದಿಯಲ್ಲಿ ಸದಾಶಿವನಗರ ಪೊಲೀಸರು ಆತನ ಬಳಿ ಬೆದರಿಸಿ ಹಣ ಪಡೆದಿರುವುದು ಖಚಿತವಾಗಿರುತ್ತದೆ. ಇದರ ಹಿನ್ನೆಲೆ ಈ ಪ್ರಕರಣದಲ್ಲಿ ಭಾಗಿಯಾದಂತಹ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…