ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವಂತೆ ನಟಿಸಿ ಹಣ ಪಿಕಿರುವ ಸಂಬಂಧ ಐದು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸದಾಶಿವನಗರ ಪಿಎಸ್ಐ ಮೋಹನ್ ಬಸವರಾಜ್, ಎಸ್ ಬಿ ಕಾನ್ಸ್ಟೇಬಲ್ ಶಿವಕುಮಾರ್, ಕ್ರೈಂ ಸ್ಟಾಫ್ ಪರಶುರಾಮ್ ಹಾಗೂ ನಾಗರಾಜ್ ಸೇರಿದಂತೆ ಒಟ್ಟು ಐವರನ್ನು ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿರುತ್ತಾರೆ.
ತಮ್ಮ ಠಾಣ ವ್ಯಾಪ್ತಿಗೆ ಸಂಬಂಧ ಪಡದಂತಹ ಸಹಕಾರ ನಗರದ ವ್ಯಕ್ತಿ ಯೋಗೇಶ್ ಬೆಟ್ಟಿಂಗ್ ಅಡ್ಡೆ ನಡೆಸುತ್ತಿರುವ ಬಗ್ಗೆ ಬೆದರಿಸಿ 3 ಲಕ್ಷ ಹಣವನ್ನು ಪಿಕಿರುತ್ತಾರೆ.
ಈ ವಿಚಾರದ ಬಗ್ಗೆ ಯೋಗೇಶ್ ಈಶಾನ್ಯ ಡಿಸಿಪಿಯಾದಂತಹ ಅನುಪ ಶೆಟ್ಟಿ ರವರಿಗೆ ಲಿಖಿತ ರೂಪದಲ್ಲಿ ದೂರನ್ನು ನೀಡಿದ್ದು. ಈ ದೂರಿನ ತನಿಕೆ ಯಲಹಂಕದ ಎಸಿಪಿ ರವರು ಮಾಡಿ ವರದಿಯನ್ನು ನೀಡಿರುತ್ತಾರೆ. ವರದಿಯಲ್ಲಿ ಸದಾಶಿವನಗರ ಪೊಲೀಸರು ಆತನ ಬಳಿ ಬೆದರಿಸಿ ಹಣ ಪಡೆದಿರುವುದು ಖಚಿತವಾಗಿರುತ್ತದೆ. ಇದರ ಹಿನ್ನೆಲೆ ಈ ಪ್ರಕರಣದಲ್ಲಿ ಭಾಗಿಯಾದಂತಹ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…