ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವಂತೆ ನಟಿಸಿ ಹಣ ಪಿಕಿರುವ ಸಂಬಂಧ ಐದು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸದಾಶಿವನಗರ ಪಿಎಸ್ಐ ಮೋಹನ್ ಬಸವರಾಜ್, ಎಸ್ ಬಿ ಕಾನ್ಸ್ಟೇಬಲ್ ಶಿವಕುಮಾರ್, ಕ್ರೈಂ ಸ್ಟಾಫ್ ಪರಶುರಾಮ್ ಹಾಗೂ ನಾಗರಾಜ್ ಸೇರಿದಂತೆ ಒಟ್ಟು ಐವರನ್ನು ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿರುತ್ತಾರೆ.
ತಮ್ಮ ಠಾಣ ವ್ಯಾಪ್ತಿಗೆ ಸಂಬಂಧ ಪಡದಂತಹ ಸಹಕಾರ ನಗರದ ವ್ಯಕ್ತಿ ಯೋಗೇಶ್ ಬೆಟ್ಟಿಂಗ್ ಅಡ್ಡೆ ನಡೆಸುತ್ತಿರುವ ಬಗ್ಗೆ ಬೆದರಿಸಿ 3 ಲಕ್ಷ ಹಣವನ್ನು ಪಿಕಿರುತ್ತಾರೆ.
ಈ ವಿಚಾರದ ಬಗ್ಗೆ ಯೋಗೇಶ್ ಈಶಾನ್ಯ ಡಿಸಿಪಿಯಾದಂತಹ ಅನುಪ ಶೆಟ್ಟಿ ರವರಿಗೆ ಲಿಖಿತ ರೂಪದಲ್ಲಿ ದೂರನ್ನು ನೀಡಿದ್ದು. ಈ ದೂರಿನ ತನಿಕೆ ಯಲಹಂಕದ ಎಸಿಪಿ ರವರು ಮಾಡಿ ವರದಿಯನ್ನು ನೀಡಿರುತ್ತಾರೆ. ವರದಿಯಲ್ಲಿ ಸದಾಶಿವನಗರ ಪೊಲೀಸರು ಆತನ ಬಳಿ ಬೆದರಿಸಿ ಹಣ ಪಡೆದಿರುವುದು ಖಚಿತವಾಗಿರುತ್ತದೆ. ಇದರ ಹಿನ್ನೆಲೆ ಈ ಪ್ರಕರಣದಲ್ಲಿ ಭಾಗಿಯಾದಂತಹ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…