ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿರುವಂತೆ ನಟಿಸಿ ಹಣ ಪಿಕಿರುವ ಸಂಬಂಧ ಐದು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಸದಾಶಿವನಗರ ಪಿಎಸ್ಐ ಮೋಹನ್ ಬಸವರಾಜ್, ಎಸ್ ಬಿ ಕಾನ್ಸ್ಟೇಬಲ್ ಶಿವಕುಮಾರ್, ಕ್ರೈಂ ಸ್ಟಾಫ್ ಪರಶುರಾಮ್ ಹಾಗೂ ನಾಗರಾಜ್ ಸೇರಿದಂತೆ ಒಟ್ಟು ಐವರನ್ನು ಹಿರಿಯ ಅಧಿಕಾರಿಗಳು ಅಮಾನತ್ತು ಮಾಡಿರುತ್ತಾರೆ.
ತಮ್ಮ ಠಾಣ ವ್ಯಾಪ್ತಿಗೆ ಸಂಬಂಧ ಪಡದಂತಹ ಸಹಕಾರ ನಗರದ ವ್ಯಕ್ತಿ ಯೋಗೇಶ್ ಬೆಟ್ಟಿಂಗ್ ಅಡ್ಡೆ ನಡೆಸುತ್ತಿರುವ ಬಗ್ಗೆ ಬೆದರಿಸಿ 3 ಲಕ್ಷ ಹಣವನ್ನು ಪಿಕಿರುತ್ತಾರೆ.
ಈ ವಿಚಾರದ ಬಗ್ಗೆ ಯೋಗೇಶ್ ಈಶಾನ್ಯ ಡಿಸಿಪಿಯಾದಂತಹ ಅನುಪ ಶೆಟ್ಟಿ ರವರಿಗೆ ಲಿಖಿತ ರೂಪದಲ್ಲಿ ದೂರನ್ನು ನೀಡಿದ್ದು. ಈ ದೂರಿನ ತನಿಕೆ ಯಲಹಂಕದ ಎಸಿಪಿ ರವರು ಮಾಡಿ ವರದಿಯನ್ನು ನೀಡಿರುತ್ತಾರೆ. ವರದಿಯಲ್ಲಿ ಸದಾಶಿವನಗರ ಪೊಲೀಸರು ಆತನ ಬಳಿ ಬೆದರಿಸಿ ಹಣ ಪಡೆದಿರುವುದು ಖಚಿತವಾಗಿರುತ್ತದೆ. ಇದರ ಹಿನ್ನೆಲೆ ಈ ಪ್ರಕರಣದಲ್ಲಿ ಭಾಗಿಯಾದಂತಹ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…