ಚಿಕ್ಕನಾಯಕನಹಳ್ಳಿ: ನೂತನ ಪೊಲೀಸ್ ಠಾಣೇ ಉದ್ಘಾಟನೆ. ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇದ್ರೆ. ಮತ್ತು ಕಾನೂನು ಮತ್ತು ಸಣ್ಣನೀರಾವರಿ ಸಚಿವರಿಂದ. ಚಿಕ್ಕಾನಯಕನಹಳ್ಳಿ ಹಾಗೂ. ಹುಳಿಯಾರು. ಗಳಲ್ಲಿ ಹೊಸದಾಗಿ ನಿರ್ಮಿಸಿರುವ ಕಟ್ಟಡಗಳೇರೆಡನ್ನೂ ಉದ್ಘಾಟನೆ ಮಾಡಲಾಯಿತು ಕಾರ್ಯಕ್ರಮ ದಲ್ಲಿ. ಮಾತನಾಡಿದ ಸಚಿವರು ರಾಜ್ಯ ದಲ್ಲಿ ನಮ್ಮ ಸರ್ಕಾರ ಬಂದಾಗಿಂದ ರಸ್ತೆ ಹಾಸ್ಪಿಟಲ್ ಹಾಗೂ ನೀರಾವರಿ ಮತ್ತು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರದಾನ್ಯಾತೆ ಕೊಟ್ಟಿದ್ದೇವೆ ಹಾಗೆ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಚುನಾವಣೆ ಅತ್ತಿರ ಇರುವ ಇನ್ನೆಲೆಯಲ್ಲಿ. ಇನ್ನು ಕೆಲವು ಕಾರ್ಯಕ್ರಮಗಳನ್ನು ಅತೀ ಶೀಘ್ರ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು ಈ ಸಭೆಯಲ್ಲಿ. ತಹಸೀಲ್ದಾರ್ ಹಾಗೂ ಪುರಸಭೆ ಅಧ್ಯಕ್ಷರು ಪ್ರಸಭೆ ಸ್ಥಾಯಿಸಮಿತಿ ಸದಸ್ಯರಾದ ದೇವರಾಜು N. ಕೌನ್ಸಿಲರ್ ಮಲ್ಲಿಕಾರ್ಜುನ್.ಹಾಗೂ. ವೃತ್ತನಿರೀಕ್ಷರು ಮತ್ತು ಪೊಲೀಸ್ ಸಿಬ್ಬಂದಿಗಳು ಇದ್ದರು
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…