ಚಿಕ್ಕನಾಯಕನಹಳ್ಳಿ: ನೂತನ ಪೊಲೀಸ್ ಠಾಣೇ ಉದ್ಘಾಟನೆ. ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇದ್ರೆ. ಮತ್ತು ಕಾನೂನು ಮತ್ತು ಸಣ್ಣನೀರಾವರಿ ಸಚಿವರಿಂದ. ಚಿಕ್ಕಾನಯಕನಹಳ್ಳಿ ಹಾಗೂ. ಹುಳಿಯಾರು. ಗಳಲ್ಲಿ ಹೊಸದಾಗಿ ನಿರ್ಮಿಸಿರುವ ಕಟ್ಟಡಗಳೇರೆಡನ್ನೂ ಉದ್ಘಾಟನೆ ಮಾಡಲಾಯಿತು ಕಾರ್ಯಕ್ರಮ ದಲ್ಲಿ. ಮಾತನಾಡಿದ ಸಚಿವರು ರಾಜ್ಯ ದಲ್ಲಿ ನಮ್ಮ ಸರ್ಕಾರ ಬಂದಾಗಿಂದ ರಸ್ತೆ ಹಾಸ್ಪಿಟಲ್ ಹಾಗೂ ನೀರಾವರಿ ಮತ್ತು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರದಾನ್ಯಾತೆ ಕೊಟ್ಟಿದ್ದೇವೆ ಹಾಗೆ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಚುನಾವಣೆ ಅತ್ತಿರ ಇರುವ ಇನ್ನೆಲೆಯಲ್ಲಿ. ಇನ್ನು ಕೆಲವು ಕಾರ್ಯಕ್ರಮಗಳನ್ನು ಅತೀ ಶೀಘ್ರ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು ಈ ಸಭೆಯಲ್ಲಿ. ತಹಸೀಲ್ದಾರ್ ಹಾಗೂ ಪುರಸಭೆ ಅಧ್ಯಕ್ಷರು ಪ್ರಸಭೆ ಸ್ಥಾಯಿಸಮಿತಿ ಸದಸ್ಯರಾದ ದೇವರಾಜು N. ಕೌನ್ಸಿಲರ್ ಮಲ್ಲಿಕಾರ್ಜುನ್.ಹಾಗೂ. ವೃತ್ತನಿರೀಕ್ಷರು ಮತ್ತು ಪೊಲೀಸ್ ಸಿಬ್ಬಂದಿಗಳು ಇದ್ದರು
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…