ಚಿಕ್ಕನಾಯಕನಹಳ್ಳಿ: ನೂತನ ಪೊಲೀಸ್ ಠಾಣೇ ಉದ್ಘಾಟನೆ. ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇದ್ರೆ. ಮತ್ತು ಕಾನೂನು ಮತ್ತು ಸಣ್ಣನೀರಾವರಿ ಸಚಿವರಿಂದ. ಚಿಕ್ಕಾನಯಕನಹಳ್ಳಿ ಹಾಗೂ. ಹುಳಿಯಾರು. ಗಳಲ್ಲಿ ಹೊಸದಾಗಿ ನಿರ್ಮಿಸಿರುವ ಕಟ್ಟಡಗಳೇರೆಡನ್ನೂ ಉದ್ಘಾಟನೆ ಮಾಡಲಾಯಿತು ಕಾರ್ಯಕ್ರಮ ದಲ್ಲಿ. ಮಾತನಾಡಿದ ಸಚಿವರು ರಾಜ್ಯ ದಲ್ಲಿ ನಮ್ಮ ಸರ್ಕಾರ ಬಂದಾಗಿಂದ ರಸ್ತೆ ಹಾಸ್ಪಿಟಲ್ ಹಾಗೂ ನೀರಾವರಿ ಮತ್ತು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರದಾನ್ಯಾತೆ ಕೊಟ್ಟಿದ್ದೇವೆ ಹಾಗೆ ಅನೇಕ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಚುನಾವಣೆ ಅತ್ತಿರ ಇರುವ ಇನ್ನೆಲೆಯಲ್ಲಿ. ಇನ್ನು ಕೆಲವು ಕಾರ್ಯಕ್ರಮಗಳನ್ನು ಅತೀ ಶೀಘ್ರ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು ಈ ಸಭೆಯಲ್ಲಿ. ತಹಸೀಲ್ದಾರ್ ಹಾಗೂ ಪುರಸಭೆ ಅಧ್ಯಕ್ಷರು ಪ್ರಸಭೆ ಸ್ಥಾಯಿಸಮಿತಿ ಸದಸ್ಯರಾದ ದೇವರಾಜು N. ಕೌನ್ಸಿಲರ್ ಮಲ್ಲಿಕಾರ್ಜುನ್.ಹಾಗೂ. ವೃತ್ತನಿರೀಕ್ಷರು ಮತ್ತು ಪೊಲೀಸ್ ಸಿಬ್ಬಂದಿಗಳು ಇದ್ದರು
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…