ಬೆಂಗಳೂರು: ಆಟೊ ರಿಕ್ಷಾದಿಂದ ರಸ್ತೆಗೆ ಕಸ ಎಸೆದು ಹೋಗುತ್ತಿದ್ದವರನ್ನು ತಡೆಯುತ್ತಿದ್ದ ಪ್ರಾಧ್ಯಾಪಕರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಜೆಎಚ್ಬಿಸಿಎಸ್ ಲೇಔಟ್ನಲ್ಲಿ ಏಪ್ರಿಲ್ 21ರಂದು ನಡೆದಿದೆ.
ದಯಾನಂದ ಸಾಗರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರಬಿಂದೊ ಗುಪ್ತಾ ಎಂಬವರು ಹಲ್ಲೆಗೆ ಒಳಗಾದವರು. ಅವರ ಹೇಳಿಕೆಯಂತೆ, “ಚಲಿಸುತ್ತಿದ್ದ ಆಟೊದಿಂದ ಮೂವರು ಯುವಕರು ರಸ್ತೆಮಧ್ಯೆ ಕಸದೊಂದಿಗೆ ಗ್ಲಾಸ್ ಬಾಟಲ್ಗಳನ್ನು ಎಸೆದು ಹೋಗುತ್ತಿದ್ದರು. ಇದನ್ನು ನೋಡಿ ನಾನವರು ಮಾಡಿದ ತಪ್ಪನ್ನು ತಿದ್ದಿ, ಸಾರ್ವಜನಿಕ ಸ್ಥಳವನ್ನು ಕಸದಿಂದ ಕಳೆಗುಂದಿಸಬಾರದು ಎಂದು ಹೇಳಿದ್ದಾರೆ.”
ಆದರೆ ಈ ಮಾತಿಗೆ ಕೋಪಗೊಂಡ ಆತನೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಆಟೊ ನಿಲ್ಲಿಸಿ ಕೆಳಗಿಳಿದು, ಅರಬಿಂದೊ ಗುಪ್ತಾ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಎನ್ಸಿಆರ್ ದಾಖಲೆಯಾಗಿದ್ದು, ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಸಾರ್ವಜನಿಕ ಸ್ಥಳದ ಸ್ವಚ್ಛತೆಗೆ ಹಿತವಚನ ನೀಡಿದ ವ್ಯಕ್ತಿಗೆ ಹಿಂಸೆ ತರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…