Latest

ಮೆಟ್ರೋ ನಿಲ್ದಾಣದಲ್ಲಿ ಅಸಭ್ಯ ವರ್ತನೆ: ವೈರಲ್ ವಿಡಿಯೋ ಜನರ ಆಕ್ರೋಶಕ್ಕೆ ಕಾರಣ

ಬೆಂಗಳೂರು ಮೆಟ್ರೋ ಮತ್ತೆ ವಿಚಿತ್ರ ಕಾರಣದಿಂದಾಗಿ ಸುದ್ದಿಯ ಕೆಂದ್ರವಾಗಿದ್ದು, ಇದೀಗ ಮದಾವರ ನಿಲ್ದಾಣದಲ್ಲಿ ನಡೆದ ಅಸಭ್ಯ ಘಟನೆಯೊಂದರ ವಿಡಿಯೋ ಭಾರೀ ವೈರಲ್ ಆಗಿದೆ.

ವೀಡಿಯೋದಲ್ಲಿ ಯುವಕನೊಬ್ಬ, ಸಾರ್ವಜನಿಕ ಸ್ಥಳವೊಂದರಲ್ಲಿ ಯುವತಿಯ ಖಾಸಗಿ ಅಂಗಾಂಗಕ್ಕೆ ಕೈ ಹಾಕಿದ ದೃಶ್ಯ ಪತ್ತೆಯಾಗಿದ್ದು, ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋ ನಿಲ್ದಾಣದ ರೀತಿಯಲ್ಲಿ ನೂರಾರು ಜನರು ಮಾಡುತ್ತಿದ್ದ ಸಂದರ್ಭದಲ್ಲೇ ಈ ಜೋಡಿ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕ ಸ್ಥಳದ ಗೌರವವನ್ನೇ ಕೆಡಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ನಗರದ ನೈತಿಕ ಮೌಲ್ಯಗಳ ಬಗ್ಗೆ ಭಾವನೆ ಹೊಂದಿರುವ ಹಲವರು, “ಬೆಂಗಳೂರು ಸಧ್ಯಕ್ಕೆ ಅನಾಗರಿಕತೆಯ ದಿಕ್ಕಿನಲ್ಲಿ ಹೆಜ್ಜೆ ಹಾಕುತ್ತಿದೆ. ಇದು ದೆಹಲಿ ಮಾದರಿಯ ಪರಿವರ್ತನೆಯಂತೆ ಭಾಸವಾಗುತ್ತಿದೆ” ಎಂದು ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಮೆಟ್ರೋ ನಿಲ್ದಾಣಗಳು ದಿನನಿತ್ಯ ಸಾವಿರಾರು ಜನರ ನಡಿಗೆಗೆ ಸಾಕ್ಷಿಯಾಗುತ್ತವೆ. ಇಂತಹ ಸ್ಥಳಗಳಲ್ಲಿ ಶಿಷ್ಟಾಚಾರದ ಪಾಲನೆ ಅತ್ಯಾವಶ್ಯಕ. ಸಾರ್ವಜನಿಕ ಶಿಸ್ತನ್ನು ಮೀರಿ ನಡೆದ ಈ ಘಟನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಇದೀಗ ಉಕ್ಕಿ ಬರುತ್ತಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

17 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

22 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

22 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

22 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

22 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago