Latest

ಮೆಟ್ರೋ ನಿಲ್ದಾಣದಲ್ಲಿ ಅಸಭ್ಯ ವರ್ತನೆ: ವೈರಲ್ ವಿಡಿಯೋ ಜನರ ಆಕ್ರೋಶಕ್ಕೆ ಕಾರಣ

ಬೆಂಗಳೂರು ಮೆಟ್ರೋ ಮತ್ತೆ ವಿಚಿತ್ರ ಕಾರಣದಿಂದಾಗಿ ಸುದ್ದಿಯ ಕೆಂದ್ರವಾಗಿದ್ದು, ಇದೀಗ ಮದಾವರ ನಿಲ್ದಾಣದಲ್ಲಿ ನಡೆದ ಅಸಭ್ಯ ಘಟನೆಯೊಂದರ ವಿಡಿಯೋ ಭಾರೀ ವೈರಲ್ ಆಗಿದೆ.

ವೀಡಿಯೋದಲ್ಲಿ ಯುವಕನೊಬ್ಬ, ಸಾರ್ವಜನಿಕ ಸ್ಥಳವೊಂದರಲ್ಲಿ ಯುವತಿಯ ಖಾಸಗಿ ಅಂಗಾಂಗಕ್ಕೆ ಕೈ ಹಾಕಿದ ದೃಶ್ಯ ಪತ್ತೆಯಾಗಿದ್ದು, ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋ ನಿಲ್ದಾಣದ ರೀತಿಯಲ್ಲಿ ನೂರಾರು ಜನರು ಮಾಡುತ್ತಿದ್ದ ಸಂದರ್ಭದಲ್ಲೇ ಈ ಜೋಡಿ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕ ಸ್ಥಳದ ಗೌರವವನ್ನೇ ಕೆಡಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ನಗರದ ನೈತಿಕ ಮೌಲ್ಯಗಳ ಬಗ್ಗೆ ಭಾವನೆ ಹೊಂದಿರುವ ಹಲವರು, “ಬೆಂಗಳೂರು ಸಧ್ಯಕ್ಕೆ ಅನಾಗರಿಕತೆಯ ದಿಕ್ಕಿನಲ್ಲಿ ಹೆಜ್ಜೆ ಹಾಕುತ್ತಿದೆ. ಇದು ದೆಹಲಿ ಮಾದರಿಯ ಪರಿವರ್ತನೆಯಂತೆ ಭಾಸವಾಗುತ್ತಿದೆ” ಎಂದು ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಮೆಟ್ರೋ ನಿಲ್ದಾಣಗಳು ದಿನನಿತ್ಯ ಸಾವಿರಾರು ಜನರ ನಡಿಗೆಗೆ ಸಾಕ್ಷಿಯಾಗುತ್ತವೆ. ಇಂತಹ ಸ್ಥಳಗಳಲ್ಲಿ ಶಿಷ್ಟಾಚಾರದ ಪಾಲನೆ ಅತ್ಯಾವಶ್ಯಕ. ಸಾರ್ವಜನಿಕ ಶಿಸ್ತನ್ನು ಮೀರಿ ನಡೆದ ಈ ಘಟನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಇದೀಗ ಉಕ್ಕಿ ಬರುತ್ತಿದೆ.

nazeer ahamad

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

7 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

7 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

7 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

13 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

13 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

13 hours ago