Latest

72 ವರ್ಷದ ವೃದ್ದನ ಮನೆಯಲ್ಲಿ ಲಕ್ಷಕ್ಕೂ ಅಧಿಕ ಮಕ್ಕಳ ಅಶ್ಲೀಲ ಫೋಟೋ!

ಮಕ್ಕಳ ಅಶ್ಲೀಲತೆಯ ಮುದ್ರಿತ ಚಿತ್ರಗಳನ್ನು ಸಂಗ್ರಹಿಸಿದ್ದ 72 ವರ್ಷದ ಫ್ಲೋರಿಡಾ ಅಜ್ಜನನ್ನು ಬಂಧಿಸಲಾಗಿದೆ. ಈತನ ಬಳಿ 2.2 ಲಕ್ಷಕ್ಕಿಂತ ಹೆಚ್ಚಿನ ಚಿತ್ರಗಳ ಮುದ್ರಿತ ವಸ್ತುಗಳು ಸಿಕ್ಕಿವೆ. ಇವು ಒಂದು ಟನ್ ತೂಕವನ್ನು ಹೊಂದಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ಹೆಸರು ಪಾಲ್ ಜಿಟ್ಟೆಲ್. ಈತನ ಮನೆಯ ತುಂಬಾ ಮಕ್ಕಳ ಅಶ್ಲೀಲ ಚಿತ್ರಗಳೇ ಕಾಣಿಸುತ್ತವೆ. ಮುದ್ರಿತ ಚಿತ್ರಗಳನ್ನು ತನ್ನ ಕಚೇರಿ ಮತ್ತು ಮಲಗುವ ಕೋಣೆಯ ಉದ್ದಕ್ಕೂ ಪೆಟ್ಟಿಗೆಗಳಲ್ಲಿ ಜೋಡಿಸಿಕೊಂಡಿದ್ದ ಎಂದು ಮರಿಯನ್ ಕೌಂಟಿ ಶೆರಿಫ್ ಕಚೇರಿ ಬಹಿರಂಗಪಡಿಸಿದೆ.
ಜಿಟ್ಟೆಲ್ ಅವರನ್ನು ಫೆಬ್ರವರಿ 23 ರಂದು ಅಧಿಕಾರಿಗಳು ಬಂಧಿಸಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತೋರಿಸುವ ಹಲವಾರು ಫೈಲ್‌ಗಳನ್ನು ಅಂತರ್ಜಾಲಕ್ಕೆ ಈತ ಅಪ್‌ಲೋಡ್ ಕೂಡ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಐಪಿ ವಿಳಾಸವನ್ನು ಟ್ರ್ಯಾಕ್ ಮಾಡಿದಾಗ, ಅಜ್ಜ ಸಿಕ್ಕಿಬಿದ್ದಿದ್ದಾನೆ. ಆರೋಪಿ ಮನೆಯಿಂದ ಮುದ್ರಿತ ವಸ್ತುಗಳ ಜೊತೆಗೆ ಡಿಜಿಟಲ್ ಸಂಗ್ರಹಣೆ ಮತ್ತು ಕಂಪ್ಯೂಟರ್ ಸೇರಿದಂತೆ ಅನೇಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಭ್ರಷ್ಟರ ಬೇಟೆ

Recent Posts

“ಉದ್ಯೋಗವೇ ಜೀವನವಲ್ಲ”: ಕೆಲಸ ಕಳೆದುಕೊಂಡ ಬಳಿಕ ಯುವತಿಯ ಮನವರಿಕೆಯ ಮಾತುಗಳು ವೈರಲ್

ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…

2 hours ago

ಶವಪೆಟ್ಟಿಗೆಯ ಮುಂದೆ ಬಯಲಾಯ್ತು ಡಬಲ್ ಲವ್ ಸ್ಟೋರಿ: ಇಬ್ಬರು ಪ್ರೇಯಸಿಯರ ಮಧ್ಯೆ ಭಾರೀ ಗಲಾಟೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…

3 hours ago

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

7 hours ago

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ಮೌಲ್ಯದ ಐಷಾರಾಮಿ ಕಾರು: ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…

7 hours ago

ಪತಿಯ ಅಕ್ರಮ ಸಂಬಂಧದ ರಹಸ್ಯ ಬಯಲು ಮಾಡಲು ಸಾಕ್ಷ್ಯ ಸಂಗ್ರಹಿಸಿದ್ದ ಪತ್ನಿ ನಿಗೂಢ ಸಾವು: ಕೊಲೆ ಶಂಕೆ!

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್‌ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…

7 hours ago

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…

19 hours ago