ಉತ್ತರ ಪ್ರದೇಶದಲ್ಲಿ ಮತ್ತೊಂದು ದುರಾಣ ಘಟನೆ ಬೆಳಕಿಗೆ ಬಂದಿದೆ. ತಾಯಿಯ ನೋಟವಲ್ಲೇ ತನ್ನ ಮರಿಯನ್ನು ಹೇಯವಾಗಿ ಪೀಡಿಸಿದ ವ್ಯಕ್ತಿಯ ಕ್ರೂರ ಕೃತ್ಯ ಈಗ ತೀವ್ರ ಆಕ್ರೋಶ ಮೂಡಿಸಿದೆ.
ಹೌದು, ವೈರಲ್ ಆಗಿರುವ ಘಟನೆಯ ವಿಡಿಯೊದಲ್ಲಿ ವ್ಯಕ್ತಿಯೊಬ್ಬನು ನಾಯಿಮರಿಯ ಕುತ್ತಿಗೆಯನ್ನು ಬಲದಿಂದ ಹಿಡಿದುಕೊಂಡು, ಆ ಮರಿಯು ನೋವಿನಿಂದ ಚಿಮ್ಮುತ್ತಿರುವ ದೃಶ್ಯಗಳು ಕಂಡುಬರುತ್ತವೆ. ನಂತರ, ಕೋಲಿನಿಂದ ಬಾಧಿಸಿ ರಸ್ತೆಗೆ ಎಸೆದು ಬಿಸಾಡುವ ಘಟನೆ ದಾಖಲಾಗಿ ಎಲ್ಲೆಡೆ ಆಘಾತದ ಭಾವನೆ ಮೂಡಿಸಿದೆ.
ಈ ಕೃತ್ಯವನ್ನು ಬಯಲಿಗೆ ತಂದದ್ದೆ ಪರಿಸರ ಪ್ರೇಮಿಯೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಈ ದೃಶ್ಯವನ್ನು ದಾಖಲಿಸಿದ್ದರಿಂದ. ವಿಡಿಯೊ ಇಂಟರ್ನೆಟ್ನಲ್ಲಿ ಹರಡುತ್ತಿದ್ದಂತೆ, ಸಾರ್ವಜನಿಕ ಆಕ್ರೋಶ ಹೆಚ್ಚಾಗಿ ಪೊಲೀಸರು ಆರೋಪಿಯನ್ನು ಶೀಘ್ರವೇ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಾಣಿಹಿಂಸೆಯ ವಿರುದ್ಧ ಸಾರ್ವಜನಿಕರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹ ಕ್ರೂರ ಕೃತ್ಯಗಳನ್ನು ತಡೆಯಲು ಕಠಿಣ ಕಾನೂನು ಕ್ರಮ ಜರುಗಿಸುವ ಅಗತ್ಯವಿದೆ ಎಂದು ಪ್ರಾಣಿ ಹಕ್ಕುಗಳ ಹೋರಾಟಗಾರರು ಒತ್ತಾಯಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…