ಯುವಜನೋತ್ಸವ ನಿಮಿತ್ತ ಕಳೆದ 12/01/2023 ರಂದು ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕ ರಾಜ್ಯದ ಛೋಟಾ ಮುಂಬೈ ( ಹುಬ್ಬಳ್ಳಿ ) ಗೆ ಬರುತ್ತಿದ್ದರು
ಮೋದಿ ಕಾರ್ಯಕ್ರಮಕ್ಕೆ ಸಂಚರಿಸುವ ಬೀದಿಗಳಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರೇಟ್ ಹಾಗೂ ಧಾರವಾಡ ಜಿಲ್ಲಾ ಅಕ್ಕ ಪಕ್ಕದ ಜಿಲ್ಲೆಯ ಪೋಲಿಸ್ ಅಧಿಕಾರಿಗಳಿಂದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಈ ಸಮಯದಲ್ಲಿ ಇನ್ಸಪೆಕ್ಟರ್ ಒಬ್ಬರು ಸಾರ್ವಜನಿಕ ಸ್ಥಳದಲ್ಲಿ ಒಬ್ಬ ದ್ವಿಚಕ್ರ ವಾಹನ ಚಾಲಕನಿಗೇ ಕಪಾಳ ಮೋಕ್ಷ ಮಾಡಿದ ಘಟನೆಯೂ ನಡೆದಿದೆ.
ಕಳೆದ 12/01/203 ರಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ಮುಂಭಾಗ ಸ್ಥಳೀಯ ಗೋಕುಲ್ ಗ್ರಾಮದ ನಿವಾಸಿ ಒಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ತಮ್ಮ ಮಗುವನ್ನು ಶಾಲೆಯಿಂದ ಮನೆಗೇ ಕರೆದುಕೊಂಡು ಹೋಗುತ್ತಿರುವಾಗ ಇನ್ಸಪೆಕ್ಟರ್ ಶ್ರೀ ಎಸ್ ಎಸ್ ಕೌಜಲಗಿ ಸಾಹೇಬರು ದ್ವಿಚಕ್ರ ವಾಹನ ಸವಾರರನ್ನು ತಡೆದು ಅವರಿಗೇ ಬೈದು ಸಾರ್ವಜನಿಕ ಸ್ಥಳದಲ್ಲಿ ಬೇರೆ ಅಧಿಕಾರಿಗಳ ಎದುರೇ ಕಪಾಳ ಮೋಕ್ಷ ಮಾಡಿದ ಘಟನೆಯೂ ನಡೆದಿದೆ. ಆದರೂ ಇಂತಹ ಪ್ರಕರಣಗಳು ಮುಂದೆ ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಡೆಗಟ್ಟುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶಿವು ಹುಬ್ಬಳ್ಳಿ .
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…