ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿರುವ ಗ್ಲೋಬಲ್ ಹಾಸ್ಪಿಟಲ್ ಅಂಡ್ ಟ್ರೂಮಾ ಸೆಂಟರ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ.
32 ವರ್ಷದ ವ್ಯಕ್ತಿಯೊಬ್ಬರು ಡೆಂಘ್ಯೂನಿಂದ ಬಳಲುತ್ತಿದ್ದರು. ಅವರಿಗೆ ರಕ್ತದ ಪ್ಲೆಟೆಟ್ಸ್ ನೀಡಬೇಕಿತ್ತು. ಆದರೆ ಆಸ್ಪತ್ರೆ ಸಿಬ್ಬಂದಿ ಪ್ಲಾಸ್ಮಾ ಎಂದು ಬರೆಯಲಾಗಿದ್ದ ಡ್ರಿಪ್ಸ್ ಅನ್ನು ನೀಡಿದ್ದು, ಅದರಲ್ಲಿ ಸಕ್ಕರೆ ಹಾಕಿದ ಮ್ಯೂಸಂಬಿ ಜ್ಯೂಸ್ ಇತ್ತು.
ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಪರಿಶೀಲಿಸಿದಾಗ ರೋಗಿಗೆ ಮ್ಯೂಸಂಬಿ ಜ್ಯೂಸ್ ಡ್ರಿಪ್ ಹಾಕಿದ್ದು ತಿಳಿದು ಬಂದಿದ್ದು, ಕೂಡಲೇ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಆಗ್ರಹಿಸಿದರು. ಸರಕಾರ ಕೂಡಲೇ ಆಸ್ಪತ್ರೆಯನ್ನು ಸೀಜ್ ಮಾಡಲು ಆದೇಶಿಸಿದೆ.
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…
ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…