Latest

ಅಜ್ಜನ ಮರಣ ಪತ್ರ ನೀಡುವ ಬದಲು ಮೊಮ್ಮಗನ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಬೆಳಗಾವಿ: ಜಿಲ್ಲೆಯ ಸಾವಗಾಂವ ಗ್ರಾಮದಲ್ಲಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಘಟನೆಯು ಬೆಳಕಿಗೆ ಬಂದಿದೆ. ಈ ಮೂಲಕ ತಹಶೀಲ್ದಾರ್ ಕಚೇರಿ ಅಧಿಕಾರಿಗಳು ಗೊಂದಲವನ್ನು ಉಂಟುಮಾಡಿದ್ದಾರೆ.
62 ವರ್ಷದ ಗಣಪತಿ ಖಾಚು ಕಾಕತಕರ ಅವರ ಹೆಸರಿನಲ್ಲಿ ನೀಡಲಾಗಿದ್ದ ಮರಣ ಪ್ರಮಾಣ ಪತ್ರವನ್ನು ಅವರ ಸಂಬಂಧಿಕರು ಗಮನಿಸಿದಾಗ ಅದು ತೊಂದರೆ ಸೃಷ್ಟಿಯಾಯಿತು. 1976ರ ಫೆಬ್ರವರಿ 2ರಂದು ಗಣಪತಿಯ ಅಜ್ಜ ಮಸನು ಶಟ್ಟು ಕಾಕತಕರ ನಿಧನರಾಗಿದ್ದರು. ಆಜ್ಜನ ಮರಣ ಪ್ರಮಾಣ ಪತ್ರವನ್ನು ಪಡೆಯಲು ಆಜ್ಜನ 8 ಮೊಮ್ಮಕ್ಕಳು ತಹಶೀಲ್ದಾರ್ ಕಚೇರಿಗೆ ಹೋದಾಗ, ಅಜ್ಜನ ಮರಣ ಪತ್ರ ನೀಡುವ ಬದಲು ಮೊಮ್ಮಗನ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ್ದರಿಂದ
ಈ ತಪ್ಪಿನಿಂದಾಗಿ ಗಣಪತಿ ಅವರ ಆಧಾರ್ ಕಾರ್ಡ್ ಲಾಕ್‌ ಆಗಿದ್ದು, ಇದರಿಂದ ಅವರ ವೃದ್ಧಾಪ್ಯ ವೇತನ ಮತ್ತು ವೋಟಿಂಗ್ ಕಾರ್ಡ್‌ ಕೂಡ ರದ್ದಾಗಿವೆ. ಈ ಕಾರಣದಿಂದಾಗಿ ಗಣಪತಿ ಅವರು ಅಧಿಕಾರಿಗಳ ವಿರುದ್ಧ ಕ್ರಮವಿಧಾನ ತೆಗೆದುಕೊಳ್ಳಲು ಆಗ್ರಹಿಸಿ, ದಾಖಲೆಗಳಲ್ಲಿ ತಿದ್ದುಪಡಿ ಮಾಡಬೇಕೆಂದು ಜಿಲ್ಲಾಧಿಕಾರಿ ಮುಂದೆ ಮನವಿ ಸಲ್ಲಿಸಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago