Latest

ಅಜ್ಜನ ಮರಣ ಪತ್ರ ನೀಡುವ ಬದಲು ಮೊಮ್ಮಗನ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಬೆಳಗಾವಿ: ಜಿಲ್ಲೆಯ ಸಾವಗಾಂವ ಗ್ರಾಮದಲ್ಲಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಘಟನೆಯು ಬೆಳಕಿಗೆ ಬಂದಿದೆ. ಈ ಮೂಲಕ ತಹಶೀಲ್ದಾರ್ ಕಚೇರಿ ಅಧಿಕಾರಿಗಳು ಗೊಂದಲವನ್ನು ಉಂಟುಮಾಡಿದ್ದಾರೆ.
62 ವರ್ಷದ ಗಣಪತಿ ಖಾಚು ಕಾಕತಕರ ಅವರ ಹೆಸರಿನಲ್ಲಿ ನೀಡಲಾಗಿದ್ದ ಮರಣ ಪ್ರಮಾಣ ಪತ್ರವನ್ನು ಅವರ ಸಂಬಂಧಿಕರು ಗಮನಿಸಿದಾಗ ಅದು ತೊಂದರೆ ಸೃಷ್ಟಿಯಾಯಿತು. 1976ರ ಫೆಬ್ರವರಿ 2ರಂದು ಗಣಪತಿಯ ಅಜ್ಜ ಮಸನು ಶಟ್ಟು ಕಾಕತಕರ ನಿಧನರಾಗಿದ್ದರು. ಆಜ್ಜನ ಮರಣ ಪ್ರಮಾಣ ಪತ್ರವನ್ನು ಪಡೆಯಲು ಆಜ್ಜನ 8 ಮೊಮ್ಮಕ್ಕಳು ತಹಶೀಲ್ದಾರ್ ಕಚೇರಿಗೆ ಹೋದಾಗ, ಅಜ್ಜನ ಮರಣ ಪತ್ರ ನೀಡುವ ಬದಲು ಮೊಮ್ಮಗನ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ್ದರಿಂದ
ಈ ತಪ್ಪಿನಿಂದಾಗಿ ಗಣಪತಿ ಅವರ ಆಧಾರ್ ಕಾರ್ಡ್ ಲಾಕ್‌ ಆಗಿದ್ದು, ಇದರಿಂದ ಅವರ ವೃದ್ಧಾಪ್ಯ ವೇತನ ಮತ್ತು ವೋಟಿಂಗ್ ಕಾರ್ಡ್‌ ಕೂಡ ರದ್ದಾಗಿವೆ. ಈ ಕಾರಣದಿಂದಾಗಿ ಗಣಪತಿ ಅವರು ಅಧಿಕಾರಿಗಳ ವಿರುದ್ಧ ಕ್ರಮವಿಧಾನ ತೆಗೆದುಕೊಳ್ಳಲು ಆಗ್ರಹಿಸಿ, ದಾಖಲೆಗಳಲ್ಲಿ ತಿದ್ದುಪಡಿ ಮಾಡಬೇಕೆಂದು ಜಿಲ್ಲಾಧಿಕಾರಿ ಮುಂದೆ ಮನವಿ ಸಲ್ಲಿಸಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago