ಬೆಳಗಾವಿ: ಜಿಲ್ಲೆಯ ಸಾವಗಾಂವ ಗ್ರಾಮದಲ್ಲಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಘಟನೆಯು ಬೆಳಕಿಗೆ ಬಂದಿದೆ. ಈ ಮೂಲಕ ತಹಶೀಲ್ದಾರ್ ಕಚೇರಿ ಅಧಿಕಾರಿಗಳು ಗೊಂದಲವನ್ನು ಉಂಟುಮಾಡಿದ್ದಾರೆ.
62 ವರ್ಷದ ಗಣಪತಿ ಖಾಚು ಕಾಕತಕರ ಅವರ ಹೆಸರಿನಲ್ಲಿ ನೀಡಲಾಗಿದ್ದ ಮರಣ ಪ್ರಮಾಣ ಪತ್ರವನ್ನು ಅವರ ಸಂಬಂಧಿಕರು ಗಮನಿಸಿದಾಗ ಅದು ತೊಂದರೆ ಸೃಷ್ಟಿಯಾಯಿತು. 1976ರ ಫೆಬ್ರವರಿ 2ರಂದು ಗಣಪತಿಯ ಅಜ್ಜ ಮಸನು ಶಟ್ಟು ಕಾಕತಕರ ನಿಧನರಾಗಿದ್ದರು. ಆಜ್ಜನ ಮರಣ ಪ್ರಮಾಣ ಪತ್ರವನ್ನು ಪಡೆಯಲು ಆಜ್ಜನ 8 ಮೊಮ್ಮಕ್ಕಳು ತಹಶೀಲ್ದಾರ್ ಕಚೇರಿಗೆ ಹೋದಾಗ, ಅಜ್ಜನ ಮರಣ ಪತ್ರ ನೀಡುವ ಬದಲು ಮೊಮ್ಮಗನ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ್ದರಿಂದ
ಈ ತಪ್ಪಿನಿಂದಾಗಿ ಗಣಪತಿ ಅವರ ಆಧಾರ್ ಕಾರ್ಡ್ ಲಾಕ್ ಆಗಿದ್ದು, ಇದರಿಂದ ಅವರ ವೃದ್ಧಾಪ್ಯ ವೇತನ ಮತ್ತು ವೋಟಿಂಗ್ ಕಾರ್ಡ್ ಕೂಡ ರದ್ದಾಗಿವೆ. ಈ ಕಾರಣದಿಂದಾಗಿ ಗಣಪತಿ ಅವರು ಅಧಿಕಾರಿಗಳ ವಿರುದ್ಧ ಕ್ರಮವಿಧಾನ ತೆಗೆದುಕೊಳ್ಳಲು ಆಗ್ರಹಿಸಿ, ದಾಖಲೆಗಳಲ್ಲಿ ತಿದ್ದುಪಡಿ ಮಾಡಬೇಕೆಂದು ಜಿಲ್ಲಾಧಿಕಾರಿ ಮುಂದೆ ಮನವಿ ಸಲ್ಲಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…