ಗಂಗಾವತಿ ನಗರದ ಮಹಾವೀರ ವೃತ್ತದ ಬಳಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕೆಲವು ಮುಸ್ಲಿಂ ಯುವಕರು ಕೇಸರಿ ಬಿಳಿ ಹಸಿರು ಬಾವುಟದ ಮಧ್ಯೆ ಅಶೋಕ ಚಕ್ರದ ಬದಲು ಚಂದ್ರ ಹಾಗೂ ನಕ್ಷತ್ರ ಇರುವಂತಹ ಬಾವುಟವನ್ನು ಆರಿಸುತ್ತಿದ್ದಾಗ ಪೊಲೀಸರ ಕಣಿಗೆ ಬಿದ್ದಿದ್ದಾರೆ.
ಇದನ್ನು ಕಂಡ ಪೊಲೀಸರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುತ್ತಿರುವಂತಹ ಯುವಕರನ್ನು ಹಿಡಿಯಲು ಮುಂದಾಗಿದ್ದಾರೆ. ಮುಸ್ಲಿಂ ಯುವಕರು ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ಈ ವಿಚಾರವಾಗಿ ಗಂಗಾವತಿ ನಗರ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿರುತ್ತಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…