ಕೊಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಆನ್ಲೈನ್ ಆ್ಯಪ್ಗಳ ಸಹಾಯದಿಂದ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ. ಸಿಇಎನ್ ಪೊಲೀಸರ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ನಯಾಜ್ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಎರಡು ಮೊಬೈಲ್ ಫೋನ್ಗಳು ಮತ್ತು ಖಾತೆಯಲ್ಲಿ ಇರುವ ₹5.19 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ನಗದು ಹಾಗೂ ಯುಪಿಐ ಮೂಲಕ ಹಣ ಸ್ವೀಕರಿಸಿ, ಆನ್ಲೈನ್ನಲ್ಲಿ ಬೆಟ್ಟಿಂಗ್ ಚಟುವಟಿಕೆ ನಡೆಸುತ್ತಿದ್ದಾನೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರಬಹುದೆಂಬ ಶಂಕೆಯಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಈ ದಾಳಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಎಸ್ಪಿ ಸಿ.ಆರ್. ರವಿಶಂಕರ್, ಎಚ್.ಸಿ. ಜಗದೀಶ್, ಸಿಇಎನ್ ವಿಭಾಗದ ಅಧಿಕಾರಿಗಳಾದ ರಾಜೇಶ್, ಎಸ್.ಆರ್. ಜಗದೀಶ್, ವಿನಯ್, ಶಿವಾನಂದ, ಅರುಣ್ ಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.
ಪೋಲೀಸರು ಇದೀಗ ಬೆಟ್ಟಿಂಗ್ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…