ಕುಂದಗೋಳ; ತಾಲೂಕಿನ ಮುಳ್ಳೋಳಿ ಗ್ರಾಮದ ರಸ್ತೆ ಪಾಡು ಹೇಳ ತೀರದೂ ಅತಿವೃಷ್ಟಿಗೆ ಸಿಲುಕಿ ತೆಗ್ಗು ದಿನ್ನಿಯಿಂದ ಕಂಗೊಳಿಸುತ್ತಿರುವ ರಸ್ತೆ ನೋಡಿದರೆ ಇದೇನಾ ರಸ್ತೆ ದುರಸ್ತಿ? ಅಂತ ಪ್ರೆಶ್ನೆ ಉದ್ಭವವಾಗಿದೆ.
ಹೌದು ಈ ಹಿಂದೆ ಅತಿವೃಷ್ಟಿಗೆ ಹಾನಿಗೊಂಡ ರಸ್ತೆ ಸಂಚಾರಕ್ಕೆ ಸಂಚಕಾರ ತಂದೊಡ್ಡಿತ್ತು. ಈ ರಸ್ತೆ ಸುಧಾರಣೆ ಪ್ರಯಾಣಿಕರಿಗೆ ನಿರಾಸೆ ಉಂಟುಮಾಡಿದೆ. ಎಲ್ಲಿ ನೋಡಿದರು ತೆಗ್ಗು-ಗುಂಡಿಗಳು, ರಸ್ತೆ ಏರಿಳಿತದಿಂದ ಕೊಡಿದ ರಸ್ತೆಗೆ ಗುಂಡಿ ಮುಚ್ಚುವುದರಲ್ಲಿ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಅನ್ನೋದು ಸ್ಪಷ್ಟವಾಗಿ ಕಾಣುತ್ತದೆ. ಇನ್ನೂ ರಸ್ತೆ ನೋಡಿದರೆ ಗೊತ್ತಾಗುತ್ತೆ. ಎಷ್ಟರ ಮಟ್ಟಿಗೆ ದುರಸ್ತಿಗೊಂಡಿದೆ ಅಂತ
ಕಳೆದ ಬಾರಿ ಅತಿವೃಷ್ಟಿಗೆ ಹೀಡಾಗಿ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿತ್ತು. ಬಳಿಕ ಪಂಚಾಯತ್ ರಾಜ್ ಇಂಜಿನಿಯರಿಂಗ್ ಅಧಿಕಾರಿಗಳು ಎಚ್ಚೆತ್ತು 1 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ದುರಸ್ತಿ ಎಂಬ ಕಾಮಗಾರಿ ಕೈಗೊಂಡು ಅರ್ಧಂಬರ್ಧ ದುರಸ್ತಿ ಗೊಳಿಸಿದ್ದಾರೆ. ಆದರೆ ಹಣ ಮಾತ್ರ ಸಂಪೂರ್ಣ ಸಂದಾಯವಾಗಿದೆ. ಜೊತೆಗೆ ಮುಕ್ತಾಯ ಪ್ರಮಾಣ ಪತ್ರ ಕೊಡ ಸರಕಾರಿ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಹಾಗಾದರೆ ಅಧಿಕಾರಿಗಳು ಪರಿಶೀಲಸದೆ ಹೇಗೆ ? ಗುತ್ತಿಗೆದಾರನಗೆ ಹಣ ಸಂದಾಯ ಮಾಡಿದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರ್ತಾ ಇದೆ.
ಹಾಗಾದರೆ ಸಾರ್ವಜನಿಕರಿಗೆ ಮಾಹಿತಿ ಕೊರತೆನಾ? ಅಥವಾ ಅಧಿಕಾರಿಗಳ ಜಾನತನವೋ ಒಂದು ಗೊತ್ತಿಲ್ಲ.
ಒಟ್ಟಿನಲ್ಲಿ ರಸ್ತೆ ದುರಸ್ತಿ ಮಾಡಿದ್ದೇವೆ ಎಂದು ಕೈ ತೊಳೆದುಕೊಂಡ ಬಿಟ್ಟಾರಾ. ಅನ್ನುವುದೇ ಅನುಮಾನ ಸಾರ್ವಜನಿಕ ರಲ್ಲಿ ಗೊಂದಲ ಉಂಟಾಗಿದೆ.
ವರದಿ; ಶಾನು ಯಲಿಗಾರ
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…