ಕುಂದಗೋಳ; ತಾಲೂಕಿನ ಮುಳ್ಳೋಳಿ ಗ್ರಾಮದ ರಸ್ತೆ ಪಾಡು ಹೇಳ ತೀರದೂ ಅತಿವೃಷ್ಟಿಗೆ ಸಿಲುಕಿ ತೆಗ್ಗು ದಿನ್ನಿಯಿಂದ ಕಂಗೊಳಿಸುತ್ತಿರುವ ರಸ್ತೆ ನೋಡಿದರೆ ಇದೇನಾ ರಸ್ತೆ ದುರಸ್ತಿ? ಅಂತ ಪ್ರೆಶ್ನೆ ಉದ್ಭವವಾಗಿದೆ.
ಹೌದು ಈ ಹಿಂದೆ ಅತಿವೃಷ್ಟಿಗೆ ಹಾನಿಗೊಂಡ ರಸ್ತೆ ಸಂಚಾರಕ್ಕೆ ಸಂಚಕಾರ ತಂದೊಡ್ಡಿತ್ತು. ಈ ರಸ್ತೆ ಸುಧಾರಣೆ ಪ್ರಯಾಣಿಕರಿಗೆ ನಿರಾಸೆ ಉಂಟುಮಾಡಿದೆ. ಎಲ್ಲಿ ನೋಡಿದರು ತೆಗ್ಗು-ಗುಂಡಿಗಳು, ರಸ್ತೆ ಏರಿಳಿತದಿಂದ ಕೊಡಿದ ರಸ್ತೆಗೆ ಗುಂಡಿ ಮುಚ್ಚುವುದರಲ್ಲಿ ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಅನ್ನೋದು ಸ್ಪಷ್ಟವಾಗಿ ಕಾಣುತ್ತದೆ. ಇನ್ನೂ ರಸ್ತೆ ನೋಡಿದರೆ ಗೊತ್ತಾಗುತ್ತೆ. ಎಷ್ಟರ ಮಟ್ಟಿಗೆ ದುರಸ್ತಿಗೊಂಡಿದೆ ಅಂತ
ಕಳೆದ ಬಾರಿ ಅತಿವೃಷ್ಟಿಗೆ ಹೀಡಾಗಿ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿತ್ತು. ಬಳಿಕ ಪಂಚಾಯತ್ ರಾಜ್ ಇಂಜಿನಿಯರಿಂಗ್ ಅಧಿಕಾರಿಗಳು ಎಚ್ಚೆತ್ತು 1 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ದುರಸ್ತಿ ಎಂಬ ಕಾಮಗಾರಿ ಕೈಗೊಂಡು ಅರ್ಧಂಬರ್ಧ ದುರಸ್ತಿ ಗೊಳಿಸಿದ್ದಾರೆ. ಆದರೆ ಹಣ ಮಾತ್ರ ಸಂಪೂರ್ಣ ಸಂದಾಯವಾಗಿದೆ. ಜೊತೆಗೆ ಮುಕ್ತಾಯ ಪ್ರಮಾಣ ಪತ್ರ ಕೊಡ ಸರಕಾರಿ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಹಾಗಾದರೆ ಅಧಿಕಾರಿಗಳು ಪರಿಶೀಲಸದೆ ಹೇಗೆ ? ಗುತ್ತಿಗೆದಾರನಗೆ ಹಣ ಸಂದಾಯ ಮಾಡಿದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರ್ತಾ ಇದೆ.
ಹಾಗಾದರೆ ಸಾರ್ವಜನಿಕರಿಗೆ ಮಾಹಿತಿ ಕೊರತೆನಾ? ಅಥವಾ ಅಧಿಕಾರಿಗಳ ಜಾನತನವೋ ಒಂದು ಗೊತ್ತಿಲ್ಲ.
ಒಟ್ಟಿನಲ್ಲಿ ರಸ್ತೆ ದುರಸ್ತಿ ಮಾಡಿದ್ದೇವೆ ಎಂದು ಕೈ ತೊಳೆದುಕೊಂಡ ಬಿಟ್ಟಾರಾ. ಅನ್ನುವುದೇ ಅನುಮಾನ ಸಾರ್ವಜನಿಕ ರಲ್ಲಿ ಗೊಂದಲ ಉಂಟಾಗಿದೆ.
ವರದಿ; ಶಾನು ಯಲಿಗಾರ
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…