Latest

ಕೆಲಸಕ್ಕೆ ಸೇರಲು ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಪೊಲೀಸ್ ಕಾನ್ಸ್ಟೇಬಲ್ ಗೆ ಜೈಲು ಶಿಕ್ಷೆ!

ಬೆಂಗಳೂರು ನಗರದ ವಿಶೇಷ ಸರ್ಕಾರಿ ಅಭಿಯೋಜಕರು 70 ನೇಯ ಅಪರ ಸಿಟಿಸಿವಿಲ್ & ಸತ್ರ ನ್ಯಾಯಾಲಯ ನೀಡಿದ ಆದೇಶವೆಂದರೆ ಪ್ರಕರಣದ ಆರೋಪಿಯಾದ. ರಮೇಶ ಬಿನ್ ಅಂಕಯ್ಯ ಪೋಲಿಸ್ ಕಾನ್ಸ್‌ಟೇಬಲ್ ಆಗಿದ್ದು ಪಿರ್ಯಾದುದಾರರಾದ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ದವರು ನೀಡಿದ ದೂರಿನ ಅನ್ವಯ ಆರೋಪಿ ರಮೇಶ ಬಿನ್ ಅಂಕಯ್ಯ ಪೊಲೀಸ್ ಕಾನ್ಸಟೇಬಲ್ ಆಗಿದ್ದು ತಾನು ಪರಿಶಿಷ್ಟ ಜಾತಿಗೆ ಸೇರದೇ ಇದ್ದರೂ ಸಹ ತಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ಜಾತಿ ಪ್ರಮಾಣ ಪತ್ರವನ್ನು ನೀಡಿ ಪೋಲಿಸ್ ಕಾನ್ಸ್‌ಟೇಬಲ್ ಹುದ್ದೆಗೆ ಸೇರಿರುತ್ತಾನೆ.

ಈ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಆರೋಪಿ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಪಡೆದು ಸರ್ಕಾರಕ್ಕೆ ಮತ್ತು ಪರಿಶಿಷ್ಟ ಜಾತಿಯವರಿಗೆ ಮೋಸ ಮಾಡಿದ್ದಾನೆಂದು ತೀರ್ಮಾನಿಸಿ ಅರೋಪಿಗೆ ಭಾದಂಸಂ ಕಲಂ. 420, ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಜೈಲು ಶಿಕ್ಷೆಯನ್ನು ಮತ್ತು 10,000/- ರೂ. ದಂಡವನ್ನು ದಂಡ ಕಟ್ಟಲು ತಪ್ಪಿದಲ್ಲಿ ಮತ್ತೆ 3 ತಿಂಗಳ ಸಾದಾ ಶಿಕ್ಷೆಯನ್ನು ಆರೋಪಿಗೆ ವಿಧಿಸಿ ಆದೇಶ ಮಾಡಿರುತ್ತದೆ.ಈ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ರಾಜೇಶ್ ಕರ್ಣಂ ರವರು ತೀರ್ಪು ನೀಡಿದ್ದು, ರಾಜ್ಯದ ಪರವಾಗಿ ಶ್ರೀ. ವಿ.ಶ್ರೀರಾಮ, ವಿಶೇಷ ಸರ್ಕಾರಿ ಅಭಿಯೋಜಕರು, ಪ್ರಕರಣವನ್ನು ನಡೆಸಿ ವಾದ ಮಂಡಿಸಿದ್ದರು.

ಭ್ರಷ್ಟರ ಬೇಟೆ

Recent Posts

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

28 minutes ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago