ನಗರದ ಪ್ರಸಿದ್ಧ ಜಾಮಾ ಮಸೀದಿಯಲ್ಲಿ ಶಂಕಿತವಾಗಿ ಪ್ರಾಣಿಯ ಮಾಂಸದ ತುಂಡುಗಳನ್ನು ಇಡಲಾದ ಘಟನೆಗೆ ಸಂಬಂಧಿಸಿದಂತೆ ನಜ್ರುದ್ದೀನ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ತೀಲಾ ನಂದರಂ ಪ್ರದೇಶದ ನಿವಾಸಿಯಾಗಿ ಗುರುತಿಸಲಾಗಿದೆ.
ಮಂಟೋಲಾ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಈ ಮಸೀದಿಯಲ್ಲಿ ಮಾಂಸದ ತುಂಡು ಕಂಡುಬಂದ ಹಿನ್ನೆಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ನಜ್ರುದ್ದೀನ್ ಈ ಕೃತ್ಯಕ್ಕೆ ಸಂಬಂಧಿಸಿದ್ದು ಸ್ಪಷ್ಟವಾಗಿದೆ. ತನಿಖೆಯ ಬಳಿಕ ಆರೋಪಿಯನ್ನು ಬಂಧಿಸಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
ಈ ಕೃತ್ಯಕ್ಕೆ ನಿಖರ ಉದ್ದೇಶವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ನಜ್ರುದ್ದೀನನ್ನು ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಹಿಂದಿರುವ ಇತರೆ ಸಂಗತಿಗಳ ಬಗ್ಗೆ ಮಾಹಿತಿ ಕಲೆಹಾಕುವ ಕೆಲಸ ಮುಂದುವರಿಸಿದ್ದಾರೆ. ಇನ್ನುತನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಮುದಾಯದಲ್ಲಿ ಉದ್ವಿಗ್ನತೆ ಉಂಟುಮಾಡುವಂತಹ ಇಂತಹ ಕೃತ್ಯಗಳ ಬಗ್ಗೆ ತೀವ್ರ ಗಮನ ಹರಿಸಿರುವ ಪೊಲೀಸರು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಶೀಘ್ರವೇ ಬಹಿರಂಗಪಡಿಸುವ ಸಾಧ್ಯತೆಯಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…