Latest

ಲಾಲ್ ಬಾಗ್ ನಲ್ಲಿ ಜನವೋ ಜನ; ಫಲಪುಷ್ಪ ಪ್ರದರ್ಶನ ಅದ್ಭುತ.

ಬೆಂಗಳೂರಿನ ಲಾಲ್ಬಾಗ್ ನಲ್ಲಿ ನಡೆಯುತ್ತಿದ್ದ ಫಲ ಪುಷ್ಪ ಪ್ರದರ್ಶನಕ್ಕೆ ವೀಕೆಂಡ್ನಲ್ಲಿ ಹೆಚ್ಚಿನ ಪ್ರಮಾಣದ ಜನರು ಲಾಲ್ ಬಾಗ್ನ ವೀಕ್ಷಿಸಲು ಬಂದಿದ್ದು ಅದ್ಭುತವಾದ ಫಲ ಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡಿದ್ದಾರೆ.
ಆಗಸ್ಟ್ 15 ರವರೆಗೆ ಫಲ ಪುಷ್ಪ ಪ್ರದರ್ಶನ ನಡೆಯಲಿದ್ದು ಸ್ವತಂತ್ರ ದಿನವಾದ ಆಗಸ್ಟ್ 15ರಂದು ಇನ್ನು ಅದ್ದೂರಿಯಾಗಿ ಫಲ ಪುಷ್ಪ ಪ್ರದರ್ಶನ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.
ಸುಮಾರು 7 ಲಕ್ಷ ಹೂಗಳನ್ನು ಫಲ ಪುಷ್ಪ ಪ್ರದರ್ಶನಕ್ಕೆ ಬಳಸಲಾಗಿದೆ. ಹೂವಿನಲ್ಲಿ ಮಾಡಿರುವಂತಹ ಹೆಣ್ಣು, ರೈಲು, ನವಿಲು, ವಿಧಾನಸೌಧ ಹೀಗೆ ಹಲವು ಬಗೆಯ ಹೂವಿನ ಆಕಾರಗಳು ಜನರನ್ನು ಆಕರ್ಷಿಸುತ್ತಿವೆ.
ಫಲ ಪುಷ್ಪ ಪ್ರದರ್ಶನದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ನೇರವಾಗಿ ಬಂದು ನೋಡಲಾಗದವರು ವಿಡಿಯೋಗಳಲ್ಲಿ ನೋಡಿ ಆನಂದಿಸುತಿದ್ದಾರೆ.

ಲಾಲ್ ಬಾಗ್ನ ಪ್ರವೇಶ ಶುಲ್ಕ ರಜೆ ದಿನದಲ್ಲಿ ವಯಸ್ಕರಿಗೆ 80 ಹಾಗೂ ಉಳಿದ ದಿನದಂದು 70 ಮತ್ತು ಮಕ್ಕಳಿಗೆ 30 ರುಪಾಯಿ, ಹಾಗೂ ಶಾಲಾ ಸಮವಸ್ತ್ರದಲ್ಲಿ ಬಂದಂತಹ ಮಕ್ಕಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೂ ಜನರು ಪ್ರದರ್ಶನವನ್ನು ನೋಡಬಹುದಾಗಿದೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

55 minutes ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

56 minutes ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

58 minutes ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

59 minutes ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago