Latest

ಲಾಲ್ ಬಾಗ್ ನಲ್ಲಿ ಜನವೋ ಜನ; ಫಲಪುಷ್ಪ ಪ್ರದರ್ಶನ ಅದ್ಭುತ.

ಬೆಂಗಳೂರಿನ ಲಾಲ್ಬಾಗ್ ನಲ್ಲಿ ನಡೆಯುತ್ತಿದ್ದ ಫಲ ಪುಷ್ಪ ಪ್ರದರ್ಶನಕ್ಕೆ ವೀಕೆಂಡ್ನಲ್ಲಿ ಹೆಚ್ಚಿನ ಪ್ರಮಾಣದ ಜನರು ಲಾಲ್ ಬಾಗ್ನ ವೀಕ್ಷಿಸಲು ಬಂದಿದ್ದು ಅದ್ಭುತವಾದ ಫಲ ಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡಿದ್ದಾರೆ.
ಆಗಸ್ಟ್ 15 ರವರೆಗೆ ಫಲ ಪುಷ್ಪ ಪ್ರದರ್ಶನ ನಡೆಯಲಿದ್ದು ಸ್ವತಂತ್ರ ದಿನವಾದ ಆಗಸ್ಟ್ 15ರಂದು ಇನ್ನು ಅದ್ದೂರಿಯಾಗಿ ಫಲ ಪುಷ್ಪ ಪ್ರದರ್ಶನ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.
ಸುಮಾರು 7 ಲಕ್ಷ ಹೂಗಳನ್ನು ಫಲ ಪುಷ್ಪ ಪ್ರದರ್ಶನಕ್ಕೆ ಬಳಸಲಾಗಿದೆ. ಹೂವಿನಲ್ಲಿ ಮಾಡಿರುವಂತಹ ಹೆಣ್ಣು, ರೈಲು, ನವಿಲು, ವಿಧಾನಸೌಧ ಹೀಗೆ ಹಲವು ಬಗೆಯ ಹೂವಿನ ಆಕಾರಗಳು ಜನರನ್ನು ಆಕರ್ಷಿಸುತ್ತಿವೆ.
ಫಲ ಪುಷ್ಪ ಪ್ರದರ್ಶನದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ನೇರವಾಗಿ ಬಂದು ನೋಡಲಾಗದವರು ವಿಡಿಯೋಗಳಲ್ಲಿ ನೋಡಿ ಆನಂದಿಸುತಿದ್ದಾರೆ.

ಲಾಲ್ ಬಾಗ್ನ ಪ್ರವೇಶ ಶುಲ್ಕ ರಜೆ ದಿನದಲ್ಲಿ ವಯಸ್ಕರಿಗೆ 80 ಹಾಗೂ ಉಳಿದ ದಿನದಂದು 70 ಮತ್ತು ಮಕ್ಕಳಿಗೆ 30 ರುಪಾಯಿ, ಹಾಗೂ ಶಾಲಾ ಸಮವಸ್ತ್ರದಲ್ಲಿ ಬಂದಂತಹ ಮಕ್ಕಳಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೂ ಜನರು ಪ್ರದರ್ಶನವನ್ನು ನೋಡಬಹುದಾಗಿದೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

18 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

18 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

18 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

18 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

18 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

18 hours ago