ತುಮಕೂರಿನ ಪಾಂಡುರಂಗ ನಗರದಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಇದೇ ತಿಂಗಳು 22 ನೇ ತಾರೀಕು ಸುಮಾರು ಮಧ್ಯಾಹ್ನ 2 ಗಂಟೆಯಿಂದ ಎರಡು ಮೂವತ್ತರ ಸುಮಾರಿಗೆ ಕಳ್ಳತನವಾಗಿದ್ದು ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಧ್ಯಾಹ್ನದ ಸಮಯಕ್ಕೆ ಮಗುವಿಗೆ ಅಮ್ಮ ಆಗಿದೆ ದೇವರ ತೀರ್ಥವನ್ನು ನೀಡಿ ಎಂದು ಅಪರಿಚಿತ ವ್ಯಕ್ತಿಗಳು ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದು ಆ ಸಂದರ್ಭದಲ್ಲಿ ದೇವಸ್ಥಾನ ಮುಚ್ಚಿರುತ್ತದೆ.
ಮಗುವಿಗೆ ಅಮ್ಮ ಆಗಿರುವುದನ್ನು ತೋರಿಸಿ ತಾವು ಈಗ ಬಂದು ದೇವರ ತೀರ್ಥವನ್ನು ಕೊಡಲೇಬೇಕು ಎಂದು ಅರ್ಚಕರಿಗೆ ಬಲವಂತ ಮಾಡಿರುತ್ತಾರೆ. ಅವರು ಬಲವಂತ ಮಾಡಿದ ಬಳಿಕ ದೇವಸ್ಥಾನದ ಗೇಟ್ ಅನ್ನು ತೆರೆದು ಒಳಗೆ ಪ್ರವೇಶಿಸುವ ಅಷ್ಟರಲ್ಲಿ ಅರ್ಚಕರಿಗೆ ಮತ್ತು ಬರುವಂತಹ ಪುಡಿಯನ್ನು ಎರಚಿ ದೇವಿಯ ಕಿರೀಟ ಹಾಗೂ ಮಾಂಗಲ್ಯವನ್ನು ಕಳ್ಳತನ ಮಾಡಿರುತ್ತಾರೆ.
ಪ್ರಜ್ಞೆ ಬಂದ ಬಳಿಕ ಅರ್ಚಕರು ಕಳ್ಳತನವಾಗಿರುವ ಬಗ್ಗೆ ಅರಿತು ತುಮಕೂರು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…